ಪ್ರಾಧ್ಯಾಪಕ ಮೈಲಾರಪ್ಪ ಬಂಧನ, ಬಿಡುಗಡೆ
ತೆಲಂಗಾಣದ ನಂದಗಿರಿ ಹಿಲ್ಸ್ನ ರಿಯಲ್ ಎಸ್ಟೇಟ್ ಉದ್ಯಮಿ ಕೆ.ಶಶಿಧರ ರೆಡ್ಡಿ ಅವರು 2023 ಫೆಬ್ರುವರಿಯಲ್ಲಿ ನೀಡಿದ್ದ ವಂಚನೆ, ಜೀವ ಬೆದರಿಕೆ ದೂರಿನ ಹಿನ್ನೆಲೆಯಲ್ಲಿ ತೆಲಂಗಾಣ ಪೊಲೀಸರು ಮೈಲಾರಪ್ಪ ಅವರನ್ನು ಈಚೆಗೆ ಬಂಧಿಸಿದ್ದರು. Last Updated 4 ಮೇ 2024, 23:29 IST