ಬುಧವಾರ, 16 ಜುಲೈ 2025
×
ADVERTISEMENT

ಸುದ್ದಿ

ADVERTISEMENT

ನಿನ್ನೆಯ ಶಸ್ತ್ರಾಸ್ತ್ರಗಳಿಂದ ಇಂದಿನ ಯುದ್ಧ ಗೆಲ್ಲಲಾಗದು : CDS ಅನಿಲ್ ಚೌಹಾಣ್‌

Drone Warfare: ‘ನಿನ್ನೆಯ ಶಸ್ತ್ರಾಸ್ತ್ರಗಳನ್ನಿಟ್ಟುಕೊಂಡು ಇಂದಿನ ಯುದ್ಧವನ್ನು ಗೆಲ್ಲಲಾಗದು. ಇಂದು ನಾವು ಗೆಲ್ಲಬೇಕೆಂದರೆ ನಾಳಿನ ತಂತ್ರಜ್ಞಾನದ ಶಸ್ತ್ರಾಸ್ತ್ರಗಳು ನಮ್ಮ ಬತ್ತಳಿಕೆಯಲ್ಲಿರಬೇಕು’ ಎಂದು ಸೇನಾಪಡೆಗಳ ಮುಖ್ಯಸ್ಥ...
Last Updated 16 ಜುಲೈ 2025, 6:28 IST
ನಿನ್ನೆಯ ಶಸ್ತ್ರಾಸ್ತ್ರಗಳಿಂದ ಇಂದಿನ ಯುದ್ಧ ಗೆಲ್ಲಲಾಗದು : CDS ಅನಿಲ್ ಚೌಹಾಣ್‌

ಗಂಭೀರ ಆರ್ಥಿಕ ನಿರ್ಬಂಧ:ಭಾರತ, ಚೀನಾ, ಬ್ರೆಜಿಲ್‌ಗೆ ನ್ಯಾಟೊ ಮುಖ್ಯಸ್ಥರ ಎಚ್ಚರಿಕೆ

ರಷ್ಯಾದಿಂದ ತೈಲ ಖರೀದಿಸುವುದನ್ನು ಮುಂದುವರಿಸಿದರೆ ಗಂಭೀರ ಆರ್ಥಿಕ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಭಾರತ, ಬ್ರೆಜಿಲ್ ಮತ್ತು ಚೀನಾ ರಾಷ್ಟ್ರಗಳಿಗೆ ನ್ಯಾಟೊ ಸೆಕ್ರೆಟರಿ ಜನರಲ್ ಮಾರ್ಕ್ ರುಟ್ಟೆ ಎಚ್ಚರಿಕೆ ನೀಡಿದ್ದಾರೆ.
Last Updated 16 ಜುಲೈ 2025, 6:05 IST
ಗಂಭೀರ ಆರ್ಥಿಕ ನಿರ್ಬಂಧ:ಭಾರತ, ಚೀನಾ, ಬ್ರೆಜಿಲ್‌ಗೆ ನ್ಯಾಟೊ ಮುಖ್ಯಸ್ಥರ ಎಚ್ಚರಿಕೆ

ದೆಹಲಿ: ಮತ್ತೆ 5 ಶಾಲೆಗಳಿಗೆ ಬಾಂಬ್‌ ಬೆದರಿಕೆ ಸಂದೇಶ

Delhi Bomb Hoax: ದೆಹಲಿಯ ಐದು ಖಾಸಗಿ ಶಾಲೆಗಳಿಗೆ ಇಂದು ಬೆಳಿಗ್ಗೆ (ಬುಧವಾರ) ಇ–ಮೇಲ್‌ ಮೂಲಕ ಬಾಂಬ್‌ ಬೆದರಿಕೆ ಕರೆಗಳು ಬಂದಿವೆ. ವಿದ್ಯಾರ್ಥಿಗಳು, ಶಿಕ್ಷಕರು, ಸಿಬ್ಬಂದಿ ಆತಂಕಕ್ಕೆ ಒಳಗಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Last Updated 16 ಜುಲೈ 2025, 5:57 IST
ದೆಹಲಿ: ಮತ್ತೆ 5 ಶಾಲೆಗಳಿಗೆ ಬಾಂಬ್‌ ಬೆದರಿಕೆ ಸಂದೇಶ

ಇನ್‌ಸ್ಟಾದಲ್ಲಿ ಪರಿಚಯವಾದ ಬಾಲಕರಿಂದ 9ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

Instagram Assault: ದೆಹಲಿಯ ಘಾಜಿಯಾಬಾದ್‌ನಲ್ಲಿ 9 ತರಗತಿ ವಿದ್ಯಾರ್ಥಿನಿಯ ಮೇಲೆ ಆಕೆ ಮನೆಯಲ್ಲೇ ಅತ್ಯಾಚಾರ ಎಸಗಿದ ಆರೋಪದಡಿ ನಾಲ್ವರು ಬಾಲಕರ ವಿರುದ್ಧ ದೂರು ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ.
Last Updated 16 ಜುಲೈ 2025, 5:33 IST
ಇನ್‌ಸ್ಟಾದಲ್ಲಿ ಪರಿಚಯವಾದ ಬಾಲಕರಿಂದ 9ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

ಖರ್ಗೆ, ರಾಹುಲ್ ಅಸ್ಸಾಂಗೆ: ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಸಂವಾದ

Assam Congress Leaders: ಗುವಾಹಟಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇಂದು ಅಸ್ಸಾಂಗೆ ಭೇಟಿ ನೀಡಲಿದ್ದು, ಈ ಸಂದರ್ಭದಲ್ಲಿ ಅವರು ರಾಜ್ಯದ ಪಕ್ಷದ ಕಾರ್ಯಕರ್ತರೊಂದ...
Last Updated 16 ಜುಲೈ 2025, 4:41 IST
ಖರ್ಗೆ, ರಾಹುಲ್ ಅಸ್ಸಾಂಗೆ: ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಸಂವಾದ

ಲೋಕಮಾನ್ಯ ಬಾಲಗಂಗಾಧರ ತಿಲಕರ ಮರಿಮೊಮ್ಮಗ ದೀಪಕ್ ತಿಲಕ್ ನಿಧನ

ಲೋಕಮಾನ್ಯ ಬಾಲಗಂಗಾಧರ ತಿಲಕರ ಮರಿಮೊಮ್ಮಗ ಮತ್ತು ಮರಾಠಿ ಪತ್ರಿಕೆ ಕೇಸರಿಯ ಟ್ರಸ್ಟಿ ಸಂಪಾದಕ ದೀಪಕ್ ತಿಲಕ್ ಅವರು ಬುಧವಾರ ಮುಂಜಾನೆ ಪುಣೆಯಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾದರು ಎಂದು ಕುಟುಂಬ ಮೂಲಗಳು ತಿಳಿಸಿವೆ. ಅವರಿಗೆ 78 ವರ್ಷ ವಯಸ್ಸಾಗಿತ್ತು.
Last Updated 16 ಜುಲೈ 2025, 4:20 IST
ಲೋಕಮಾನ್ಯ ಬಾಲಗಂಗಾಧರ ತಿಲಕರ ಮರಿಮೊಮ್ಮಗ ದೀಪಕ್ ತಿಲಕ್ ನಿಧನ

ಅಮೆರಿಕದ 10 ರಾಜ್ಯಗಳ 17 ವಲಸೆ ನ್ಯಾಯಾಲಯಗಳ ನ್ಯಾಯಾಧೀಶರ ವಜಾ

Immigration Judges: ಅಮೆರಿಕದ ಟ್ರಂಪ್ ಆಡಳಿತವು ಹದಿನೇಳು ವಲಸೆ ನ್ಯಾಯಾಲಯದ ನ್ಯಾಯಾಧೀಶರನ್ನು ವಜಾಗೊಳಿಸಿದೆ. ದೇಶದಲ್ಲಿ ಅಕ್ರಮ ವಲಸಿಗರ ಸಾಮೂಹಿಕ ಗಡೀಪಾರು ಪ್ರಕ್ರಿಯೆ ಚುರುಕುಗೊಂಡ ಬೆನ್ನಲ್ಲೇ ಈ ಕ್ರಮವನ್ನು ಕೈಗೊಂಡಿದೆ.
Last Updated 16 ಜುಲೈ 2025, 3:07 IST
ಅಮೆರಿಕದ 10 ರಾಜ್ಯಗಳ 17 ವಲಸೆ ನ್ಯಾಯಾಲಯಗಳ ನ್ಯಾಯಾಧೀಶರ ವಜಾ
ADVERTISEMENT

ಉತ್ತರಾಖಂಡದಲ್ಲಿ ಕಂದಕಕ್ಕೆ ಉರುಳಿದ ಜೀಪ್: ಎಂಟು ಸಾವು, ಹಲವರಿಗೆ ಗಂಭೀರ ಗಾಯ

Uttarakhand Jeep Accident: ಉತ್ತರಾಖಂಡದ ಪಿಥೋರಗಢ ಜಿಲ್ಲೆಯ ಥಾಲ್ ಪ್ರದೇಶದ ಸುನಿ ಗ್ರಾಮದಲ್ಲಿ ಜೀಪ್‌ವೊಂದು ಆಳವಾದ ಕಂದಕಕ್ಕೆ ಉರುಳಿದ ಪರಿಣಾಮ ಎಂಟು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಇತರೆ ಐದು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 16 ಜುಲೈ 2025, 2:30 IST
ಉತ್ತರಾಖಂಡದಲ್ಲಿ ಕಂದಕಕ್ಕೆ ಉರುಳಿದ ಜೀಪ್: ಎಂಟು ಸಾವು, ಹಲವರಿಗೆ ಗಂಭೀರ ಗಾಯ

ಉತ್ತರಾಖಂಡ: ಮಾದಕವಸ್ತು ಎಂಡಿಎಂಎ ಕಾರ್ಖಾನೆ ಜಾಲ ಪತ್ತೆ ಹಚ್ಚಿದ ಪೊಲೀಸರು

ಉತ್ತರಾಖಂಡದ ಉಧಮ್ ಸಿಂಗ್ ನಗರ ಜಿಲ್ಲೆಯ ನಾನಕ್‌ಮಟ್ಟಾ ಪ್ರದೇಶದಲ್ಲಿ ಎಂಡಿಎಂಎ ಮಾದಕ ದ್ರವ್ಯ ತಯಾರಿಸುತ್ತಿದ್ದ ಕಾರ್ಖಾನೆಯನ್ನು ಪೊಲೀಸರು ಪತ್ತೆಹಚ್ಚಿ, ಅದನ್ನು ನಿರ್ವಹಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ ಮಾವೂನ್ ಘಟಕ...
Last Updated 16 ಜುಲೈ 2025, 2:24 IST
ಉತ್ತರಾಖಂಡ: ಮಾದಕವಸ್ತು ಎಂಡಿಎಂಎ ಕಾರ್ಖಾನೆ ಜಾಲ ಪತ್ತೆ ಹಚ್ಚಿದ ಪೊಲೀಸರು

Fact Check: ಆಜಾದ್ ಬೆಂಬಲಿಗರಿಗೆ ಪೊಲೀಸರಿಂದ ತಕ್ಕ ಶಾಸ್ತಿ; ಇದು ಸುಳ್ಳು ಸುದ್ದಿ

Social Media: ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಎರಡು ಹಳೆಯ ವಿಡಿಯೋಗಳನ್ನು ಉತ್ತರ ಪ್ರದೇಶದ ಚಂದ್ರಶೇಖರ್ ಆಜಾದ್ ಬೆಂಬಲಿಗರ ಹಲ್ಲೆಯಂತೆ ತೋರಿಸಿ ತಪ್ಪು ಮಾಹಿತಿಯನ್ನು ಹಂಚಲಾಗುತ್ತಿದೆ.
Last Updated 16 ಜುಲೈ 2025, 0:30 IST
Fact Check: ಆಜಾದ್ ಬೆಂಬಲಿಗರಿಗೆ ಪೊಲೀಸರಿಂದ ತಕ್ಕ ಶಾಸ್ತಿ; ಇದು ಸುಳ್ಳು ಸುದ್ದಿ
ADVERTISEMENT
ADVERTISEMENT
ADVERTISEMENT