ಬುಧವಾರ, 5 ನವೆಂಬರ್ 2025
×
ADVERTISEMENT

ಸುದ್ದಿ

ADVERTISEMENT

ನಾರಿಯರಿಗೆ ನಗದು ಯೋಜನೆ; ರಾಜ್ಯಗಳ ಬೊಕ್ಕಸಕ್ಕೆ ಹೊರೆ: PRS ವರದಿ

State Welfare Schemes: ಪಿಆರ್‌ಎಸ್‌ ಲೆಜಿಸ್ಲೇಟಿವ್ ರಿಸರ್ಚ್ ವರದಿ ಪ್ರಕಾರ 12 ರಾಜ್ಯಗಳು ಮಹಿಳೆಯರಿಗೆ ನೇರ ನಗದು ಯೋಜನೆಗಾಗಿ ₹1.68 ಲಕ್ಷ ಕೋಟಿಯನ್ನು ಮೀಸಲಿಟ್ಟಿವೆ. ಇಂಥ ಯೋಜನೆಗಳಿಂದ ರಾಜ್ಯಗಳ ಬೊಕ್ಕಸಕ್ಕೆ ಹೊರೆಯಾಗುತ್ತಿದೆ.
Last Updated 5 ನವೆಂಬರ್ 2025, 9:17 IST
ನಾರಿಯರಿಗೆ ನಗದು ಯೋಜನೆ; ರಾಜ್ಯಗಳ ಬೊಕ್ಕಸಕ್ಕೆ ಹೊರೆ: PRS ವರದಿ

ಹರಿಯಾಣದಲ್ಲಿ ಮತ ಕಳ್ಳತನ | ರಾಹುಲ್ ಗಾಂಧಿ ಆರೋಪ ಆಧಾರರಹಿತ: ಚುನಾವಣಾ ಆಯೋಗ

Rahul Gandhi Allegation: ಹರಿಯಾಣದಲ್ಲೂ ಮತ ಕಳ್ಳತನ ಬಗ್ಗೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮಾಡಿರುವ ಆರೋಪಗಳು ಆಧಾರರಹಿತವಾಗಿವೆ. ಹರಿಯಾಣದಲ್ಲಿ ಮತದಾರರ ಪಟ್ಟಿ ಅಕ್ರಮದ ಬಗ್ಗೆ ಯಾವುದೇ ಮೇಲ್ಮನವಿ ಸಲ್ಲಿಕೆಯಾಗಿಲ್ಲ ಎಂದು ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ.
Last Updated 5 ನವೆಂಬರ್ 2025, 9:15 IST
ಹರಿಯಾಣದಲ್ಲಿ ಮತ ಕಳ್ಳತನ | ರಾಹುಲ್ ಗಾಂಧಿ ಆರೋಪ ಆಧಾರರಹಿತ: ಚುನಾವಣಾ ಆಯೋಗ

ಅವಹೇಳನಕಾರಿ ಹೇಳಿಕೆ: ಪಂಜಾಬ್‌ನ ಕಾಂಗ್ರೆಸ್‌ ಅಧ್ಯಕ್ಷ ಅಮರಿಂದರ್‌ ವಿರುದ್ಧ FIR

Caste Discrimination Case: ಕೇಂದ್ರದ ಮಾಜಿ ಸಚಿವ, ದಿವಂಗತ ಬೂಟಾ ಸಿಂಗ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ಮತ್ತು ಜಾತಿ ನಿಂದನೆ ಮಾಡಿರುವ ಪ್ರಕರಣ ಸಂಬಂಧ ಪಂಜಾಬ್‌ನ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಅಮರಿಂದರ್‌ ಸಿಂಗ್‌ ರಾಜಾ ವಾರಿಂಗ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 5 ನವೆಂಬರ್ 2025, 7:44 IST
ಅವಹೇಳನಕಾರಿ ಹೇಳಿಕೆ: ಪಂಜಾಬ್‌ನ ಕಾಂಗ್ರೆಸ್‌ ಅಧ್ಯಕ್ಷ ಅಮರಿಂದರ್‌ ವಿರುದ್ಧ FIR

ಹರಿಯಾಣದಲ್ಲೂ ಮತಗಳವು; ಕಾಂಗ್ರೆಸ್ ಜಯ ಕಸಿದುಕೊಂಡ ಬಿಜೆಪಿ: ರಾಹುಲ್ ಗಾಂಧಿ ಆರೋಪ

Rahul Gandhi Allegation: ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಕಸಿದುಕೊಳ್ಳಲು ಬಿಜೆಪಿ ಮತಗಳ ಕಳ್ಳತನ ನಡೆಸಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಚುನಾವಣಾ ಆಯೋಗದ ಪಾತ್ರವನ್ನು ಪ್ರಶ್ನಿಸಿದ್ದಾರೆ.
Last Updated 5 ನವೆಂಬರ್ 2025, 7:25 IST
ಹರಿಯಾಣದಲ್ಲೂ ಮತಗಳವು; ಕಾಂಗ್ರೆಸ್ ಜಯ ಕಸಿದುಕೊಂಡ ಬಿಜೆಪಿ: ರಾಹುಲ್ ಗಾಂಧಿ ಆರೋಪ

ಗುರುನಾನಕ್‌ ಜಯಂತಿ: ಶುಭಾಶಯ ಕೋರಿದ ಪ್ರಧಾನಿ ಮೋದಿ, ರಾಷ್ಟ್ರಪತಿ ಮುರ್ಮು

Guru Nanak Jayanti: ಸಿಖ್‌ ಧರ್ಮದ ಸ್ಥಾಪಕ ಗುರುನಾನಕ್ ಜಯಂತಿ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಗಣ್ಯರು ಶುಭಾಶಯ ಕೋರಿದ್ದಾರೆ.
Last Updated 5 ನವೆಂಬರ್ 2025, 7:07 IST
ಗುರುನಾನಕ್‌ ಜಯಂತಿ: ಶುಭಾಶಯ ಕೋರಿದ ಪ್ರಧಾನಿ ಮೋದಿ, ರಾಷ್ಟ್ರಪತಿ ಮುರ್ಮು

ಉಲಾನ್‌ಬಾತರ್‌ನಲ್ಲಿ ಸಿಲುಕಿದ್ದ 228 ಪ್ರಯಾಣಿಕರನ್ನು ದೆಹಲಿಗೆಕರೆತಂದ ಏರ್ ಇಂಡಿಯಾ

Stranded Passengers: ಮಂಗೋಲಿಯಾದ ಉಲಾನ್‌ಬಾತರ್‌ನಲ್ಲಿ ತಾಂತ್ರಿಕ ದೋಷದ ಕಾರಣದಿಂದ ಸಿಲುಕಿದ್ದ 228 ಪ್ರಯಾಣಿಕರನ್ನು ಏರ್ ಇಂಡಿಯಾದ ಡ್ರೀಮ್‌ಲೈನರ್‌ ವಿಮಾನವು ದೆಹಲಿಗೆ ಸುರಕ್ಷಿತವಾಗಿ ಕರೆತಂದಿದೆ.
Last Updated 5 ನವೆಂಬರ್ 2025, 6:53 IST
ಉಲಾನ್‌ಬಾತರ್‌ನಲ್ಲಿ ಸಿಲುಕಿದ್ದ 228 ಪ್ರಯಾಣಿಕರನ್ನು ದೆಹಲಿಗೆಕರೆತಂದ ಏರ್ ಇಂಡಿಯಾ

ದೆಹಲಿಯ ಗಾಳಿ ಗುಣಮಟ್ಟ ತುಸು ಸುಧಾರಣೆ: 'ಅತ್ಯಂತ ಕಳಪೆ'ಯಿಂದ 'ಕಳಪೆ' ಮಟ್ಟಕ್ಕೆ

Delhi Pollution Level: ರಾಷ್ಟ್ರ ರಾಜಧಾನಿಯಲ್ಲಿ ಉತ್ತಮ ಹವಾಮಾನ ಪರಿಸ್ಥಿತಿಯಿಂದಾಗಿ ಗಾಳಿಯ ಗುಣಮಟ್ಟ ತುಸು ಸುಧಾರಿಸಿದೆ. ಆದಾಗ್ಯೂ, ಗಾಳಿ ‌ಗುಣಮಟ್ಟ ಸೂಚ್ಯಂಕವು (ಎಕ್ಯೂಐ) 'ಕಳಪೆ' ಮಟ್ಟದಲ್ಲೇ ಇದೆ ಎಂದು ವರದಿಯಾಗಿದೆ.
Last Updated 5 ನವೆಂಬರ್ 2025, 6:17 IST
ದೆಹಲಿಯ ಗಾಳಿ ಗುಣಮಟ್ಟ ತುಸು ಸುಧಾರಣೆ: 'ಅತ್ಯಂತ ಕಳಪೆ'ಯಿಂದ 'ಕಳಪೆ' ಮಟ್ಟಕ್ಕೆ
ADVERTISEMENT

ಉತ್ತರ ಪ್ರದೇಶ: ಹಳಿ ದಾಟುತ್ತಿದ್ದಾಗ ರೈಲು ಡಿಕ್ಕಿ ಹೊಡೆದು ನಾಲ್ವರ ಸಾವು

Railway Deaths: ಮಿರ್ಜಾಪುರದ ಚುನಾರ್ ಜಂಕ್ಷನ್‌ನಲ್ಲಿ ಪ್ರಯಾಣಿಕರು ಹಳಿ ದಾಟುತ್ತಿರುವಾಗ ಎದುರಿನಿಂದ ಬಂದ ಹೌರಾ-ಕಲ್ಕಾ ನೇತಾಜಿ ಎಕ್ಸ್‌ಪ್ರೆಸ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವಿಗೀಡಾದರು.
Last Updated 5 ನವೆಂಬರ್ 2025, 6:13 IST
ಉತ್ತರ ಪ್ರದೇಶ: ಹಳಿ ದಾಟುತ್ತಿದ್ದಾಗ ರೈಲು ಡಿಕ್ಕಿ ಹೊಡೆದು ನಾಲ್ವರ ಸಾವು

New York Mayor: ಪುತ್ರ ಜೊಹ್ರಾನ್‌ ಗೆಲುವಿಗೆ ನಿರ್ದೇಶಕಿ ಮೀರಾ ನಾಯರ್ ಹರ್ಷ

Mira Nair Son: ನ್ಯೂಯಾರ್ಕ್‌ನ ಮೇಯರ್ ಆಗಿ ಆಯ್ಕೆಯಾಗಿರುವ ಪುತ್ರ ಜೊಹ್ರಾನ್‌ ಮಮ್ದಾನಿ ಅವರ ಗೆಲುವಿಗೆ ಸಂತಸ ವ್ಯಕ್ತಪಡಿಸಿದ ಭಾರತ ಮೂಲದ ನಿರ್ದೇಶಕಿ ಮೀರಾ ನಾಯರ್‌ ಅವರು ಇನ್‌ಸ್ಟಾಗ್ರಾಂ ಮೂಲಕ ಪುತ್ರನನ್ನು ಅಭಿನಂದಿಸಿದ್ದಾರೆ.
Last Updated 5 ನವೆಂಬರ್ 2025, 5:55 IST
New York Mayor: ಪುತ್ರ ಜೊಹ್ರಾನ್‌ ಗೆಲುವಿಗೆ ನಿರ್ದೇಶಕಿ ಮೀರಾ ನಾಯರ್ ಹರ್ಷ

ಟ್ರಂಪ್ ಜೊತೆ ಮಾತನಾಡುತ್ತಿದ್ದೇನೆ ಎಂದು ಏಕೆ ಒಪ್ಪಿಕೊಳ್ಳಲ್ಲ?:ಮೋದಿಗೆ ಕಾಂಗ್ರೆಸ್

Modi Trump Call: ಶ್ವೇತಭವನದ ಹೇಳಿಕೆಯ ಪ್ರಕಾರ ಪ್ರಧಾನಿ ಮೋದಿ ಮತ್ತು ಟ್ರಂಪ್ ವ್ಯಾಪಾರ ಒಪ್ಪಂದ ಕುರಿತಾಗಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಆದರೆ ಮೋದಿ ಏಕೆ ಅದನ್ನು ನಿಷೇಧಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
Last Updated 5 ನವೆಂಬರ್ 2025, 5:04 IST
ಟ್ರಂಪ್ ಜೊತೆ ಮಾತನಾಡುತ್ತಿದ್ದೇನೆ ಎಂದು ಏಕೆ ಒಪ್ಪಿಕೊಳ್ಳಲ್ಲ?:ಮೋದಿಗೆ ಕಾಂಗ್ರೆಸ್
ADVERTISEMENT
ADVERTISEMENT
ADVERTISEMENT