ಶುಕ್ರವಾರ, 30 ಜನವರಿ 2026
×
ADVERTISEMENT

ಸಿನಿ ಸುದ್ದಿ

ADVERTISEMENT

ಶಬರಿಮಲೆ ಚಿನ್ನ ಕಳವು: ಎಸ್‌ಐಟಿಯಿಂದ ನಟ ಜಯರಾಮ್ ವಿಚಾರಣೆ

Jayaram Questioned: ಶಬರಿಮಲೆ ಅಯ್ಯಪ್ಪ ದೇಗುಲದ ಚಿನ್ನಗಳವು ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವು (ಎಸ್‌ಐಟಿ) ಖ್ಯಾತ ನಟ ಜಯರಾಮ್ ಅವರನ್ನು ವಿಚಾರಣೆಗೆ ಒಳಪಡಿಸಿವೆ ಎಂದು ಮೂಲಗಳು ಶುಕ್ರವಾರ ತಿಳಿಸಿವೆ. ಚಿನ್ನಗಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್
Last Updated 30 ಜನವರಿ 2026, 12:43 IST
ಶಬರಿಮಲೆ ಚಿನ್ನ ಕಳವು: ಎಸ್‌ಐಟಿಯಿಂದ ನಟ ಜಯರಾಮ್ ವಿಚಾರಣೆ

ಇಮ್ರಾನ್ ಹಶ್ಮಿ ಮಗನಿಗೆ ಕ್ಯಾನ್ಸರ್; ‌ಕರಾಳ ಅನುಭವ ಬಿಚ್ಚಿಟ್ಟ ಬಾಲಿವುಡ್ ನಟ

Emraan Hashmi Revelation: ‘2014ರಲ್ಲಿ ಕಿರಿ ಮಗ ಅಯಾನ್‌ಗೆ ಕ್ಯಾನ್ಸರ್ ಪತ್ತೆಯಾದಾಗ ಇಡೀ ಕುಟುಂಬ ಜೀವನವೇ ಸಂಪೂರ್ಣವಾಗಿ ಬದಲಾಯಿತು. ಆ ಮುಂದಿನ ಐದು ವರ್ಷಗಳು ನಮಗೆ ಸವಾಲಿನದ್ದಾಗಿದ್ದವು. ಅದೇ ಅನುಭವ ನನಗೆ ಪುಸ್ತಕ ಬರೆಯಲು ಸ್ಫೂರ್ತಿ ನೀಡಿತು’ ಎಂದು ಹೇಳಿಕೊಂಡಿದ್ದಾರೆ.
Last Updated 30 ಜನವರಿ 2026, 12:14 IST
ಇಮ್ರಾನ್ ಹಶ್ಮಿ ಮಗನಿಗೆ ಕ್ಯಾನ್ಸರ್; ‌ಕರಾಳ ಅನುಭವ ಬಿಚ್ಚಿಟ್ಟ ಬಾಲಿವುಡ್ ನಟ

ಹೊರಬಿತ್ತು ಮಹೇಶ್‌ ಬಾಬು ಅಭಿನಯದ ‘ವಾರಾಣಸಿ’ ಸಿನಿಮಾ ಬಿಡುಗಡೆ ದಿನಾಂಕ

SS Rajamouli: ಎಸ್‌.ಎಸ್‌.ರಾಜಮೌಳಿ ನಿರ್ದೇಶನದ, ಮಹೇಶ್‌ ಬಾಬು ನಟನೆಯ ಬಹುನಿರೀಕ್ಷಿತ ‘ವಾರಾಣಸಿ’ ಸಿನಿಮಾ 2027ರ ಏಪ್ರಿಲ್‌ 07ರಂದು ತೆರೆಗೆ ಬರುತ್ತಿದೆ. ಪ್ರಿಯಾಂಕಾ ಚೋಪ್ರಾ ಹಾಗೂ ಪೃಥ್ವಿರಾಜ್‌ ಸುಕುಮಾರನ್‌ ತಾರಾಬಳಗದಲ್ಲಿದ್ದಾರೆ.
Last Updated 30 ಜನವರಿ 2026, 11:50 IST
ಹೊರಬಿತ್ತು ಮಹೇಶ್‌ ಬಾಬು ಅಭಿನಯದ ‘ವಾರಾಣಸಿ’ ಸಿನಿಮಾ ಬಿಡುಗಡೆ ದಿನಾಂಕ

25ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿ ಗಾಯಕ ವಿಜಯ್ ಪ್ರಕಾಶ್

Singer Vijay Prakash: ಗಾಯಕ ವಿಜಯ್ ಪ್ರಕಾಶ್ ಹಾಗೂ ಪತ್ನಿ ಮಹತಿ ಅವರು 25ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದಾರೆ. ವಿಜಯ್‌ ಪ್ರಕಾಶ್ ದಂಪತಿಗೆ ಶುಭಕೋರಿರುವ 'ವಿಪಿ ಕಲ್ಚರಲ್ ಕ್ಲಬ್' ತಂಡವು, ‘ಒಟ್ಟಾಗಿ ಕಂಡ ಕನಸುಗಳು, ಮೌನದಲ್ಲೂ ಕಾಣಿಸಿದ ಶಕ್ತಿ, ಕಾಲದೊಂದಿಗೆ ಬಂಧ.
Last Updated 30 ಜನವರಿ 2026, 10:25 IST
25ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿ ಗಾಯಕ ವಿಜಯ್ ಪ್ರಕಾಶ್

ಸಿನಿತಾರೆಯರ, ರಾಜಕಾರಣಿಗಳ ಭೇಟಿಯಾದ ಬಿಗ್‌ಬಾಸ್ ವಿಜೇತ ಗಿಲ್ಲಿ ನಟ

Gilli Nata: ಬಿಗ್‌ಬಾಸ್ 12ನೇ ಆವೃತ್ತಿಯ ವೀಜೇತರಾಗಿರುವ ಗಿಲ್ಲಿ ಅವರಿಗೆ ಸಿನಿತಾರೆಯರು ಹಾಗೂ ರಾಜಕಾರಣಿಗಳು ಅಭಿನಂದಿಸಿದ್ದಾರೆ. ಈಗ ನಿರ್ದೇಶಕ ಪ್ರೇಮ್ ಅವರು ಗಿಲ್ಲಿ ನಟ ಅವರನ್ನು ಮನೆಗೆ ಕರೆಸಿ ಶುಭಹಾರೈಸಿದ್ದಾರೆ.
Last Updated 30 ಜನವರಿ 2026, 7:23 IST
ಸಿನಿತಾರೆಯರ, ರಾಜಕಾರಣಿಗಳ ಭೇಟಿಯಾದ ಬಿಗ್‌ಬಾಸ್ ವಿಜೇತ ಗಿಲ್ಲಿ ನಟ

ಅಮೃತ ಅಂಜನ್ ಸಿನಿಮಾ ತಂಡಕ್ಕೆ ರಾಕಿಂಗ್ ಸ್ಟಾರ್ ಶುಭ ಹಾರೈಕೆ: ಯಶ್‌ ಹೇಳಿದ್ದೇನು?

Yash Wishes: ‘ಅಮೃತಾಂಜನ್’ ಎಂಬ ಕಿರುಚಿತ್ರದ ಮೂಲಕ ಎಲ್ಲರ ಗಮನ ಸೆಳೆದಿದ್ದ ತಂಡವೀಗ ದೊಡ್ಡ ಪರದೆ ಮೇಲೆ ಮಿಂಚಲು ಸಜ್ಜಾಗಿದೆ. ‘ಅಮೃತ ಅಂಜನ್’ ಸಿನಿಮಾ ಮೂಲಕ ಬೆಳ್ಳಿ ತೆರೆಗೆ ಕಾಲಿಟ್ಟ ಸಿನಿಮಾ ತಂಡಕ್ಕೆ ರಾಕಿಂಗ್‌ ಸ್ಟಾರ್‌ ಯಶ್‌ ಶುಭ ಹಾರೈಸಿದ್ದಾರೆ.
Last Updated 30 ಜನವರಿ 2026, 6:43 IST
ಅಮೃತ ಅಂಜನ್ ಸಿನಿಮಾ ತಂಡಕ್ಕೆ ರಾಕಿಂಗ್ ಸ್ಟಾರ್ ಶುಭ ಹಾರೈಕೆ: ಯಶ್‌ ಹೇಳಿದ್ದೇನು?

Sandalwood: ‘ಚೌಕಿದಾರ್‌’ ಸೇರಿದಂತೆ ಈ ವಾರ ಒಂಬತ್ತು ಸಿನಿಮಾಗಳು ತೆರೆಗೆ

New Movie Release: ಡಿಸೆಂಬರ್‌ ಮೊದಲ ವಾರದಿಂದ ಕನ್ನಡ ಸಿನಿಮಾ ಬಿಡುಗಡೆ ಗಣನೀಯವಾಗಿ ಕುಸಿದಿತ್ತು. ದೊಡ್ಡ ಸಿನಿಮಾಗಳ ಅಬ್ಬರದಿಂದ ಕೆಲ ವಾರ ಸಿನಿಮಾಗಳೇ ಇರಲಿಲ್ಲ. ಈಗ ಚಿತ್ರರಂಗ ಮತ್ತೆ ಹಳೆಯ ಲಯಕ್ಕೆ ಮರಳಿದೆ. ‘ಚೌಕಿದಾರ್‌’ ಸೇರಿದಂತೆ ಒಂಬತ್ತು ಸಿನಿಮಾಗಳು ಈ ವಾರ ತೆರೆ ಕಾಣುತ್ತಿವೆ.
Last Updated 29 ಜನವರಿ 2026, 23:31 IST
Sandalwood: ‘ಚೌಕಿದಾರ್‌’ ಸೇರಿದಂತೆ ಈ ವಾರ ಒಂಬತ್ತು ಸಿನಿಮಾಗಳು ತೆರೆಗೆ
ADVERTISEMENT

ಸಂದರ್ಶನ | ಮನಸ್ಸಿಗೆ ಖುಷಿ ನೀಡುವ ಪಾತ್ರಗಳಿಷ್ಟ: ನಟಿ ಧನ್ಯಾ ರಾಮ್‌ಕುಮಾರ್‌

Chowkidar Release: ಪೃಥ್ವಿ ಅಂಬರ್‌, ಧನ್ಯಾ ರಾಮ್‌ಕುಮಾರ್‌ ಜೋಡಿಯಾಗಿ ನಟಿಸಿರುವ ‘ಚೌಕಿದಾರ್‌’ ಚಿತ್ರ ಇಂದು (ಜ.30) ತೆರೆ ಕಾಣುತ್ತಿದೆ. ಚಿತ್ರದಲ್ಲಿನ ತಮ್ಮ ಪಾತ್ರ ಹಾಗೂ ಸಿನಿಪಯಣ ಕುರಿತು ಧನ್ಯಾ ಮಾತನಾಡಿದ್ದಾರೆ.
Last Updated 29 ಜನವರಿ 2026, 23:30 IST
ಸಂದರ್ಶನ | ಮನಸ್ಸಿಗೆ ಖುಷಿ ನೀಡುವ ಪಾತ್ರಗಳಿಷ್ಟ: ನಟಿ ಧನ್ಯಾ ರಾಮ್‌ಕುಮಾರ್‌

Sandalwood: ‘ಪ್ರೇಮಿ’ ಚಿತ್ರದ ‘ಬಾರೋ ಬಾರೋ ಎಣ್ಣೆ ಹೊಡೆಯೋಣ’ ಹಾಡು ಬಿಡುಗಡೆ

Kannada Cinema Update: ಎಸ್‌.ಪ್ರದೀಪ್ ವರ್ಮ ನಿರ್ದೇಶಿಸುತ್ತಿರುವ ‘ಪ್ರೇಮಿ’ ಚಿತ್ರದ ‘ಬಾರೋ ಬಾರೋ ಎಣ್ಣೆ ಹೊಡೆಯೋಣ’ ಹಾಡು ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ಸಾಹಿತಿ ವಿ. ನಾಗೇಂದ್ರ ಪ್ರಸಾದ್‌ ಹಾಡು ಬಿಡುಗಡೆಗೊಳಿಸಿ ತಂಡಕ್ಕೆ ಶುಭ ಹಾರೈಸಿದರು.
Last Updated 29 ಜನವರಿ 2026, 23:30 IST
Sandalwood: ‘ಪ್ರೇಮಿ’ ಚಿತ್ರದ ‘ಬಾರೋ ಬಾರೋ ಎಣ್ಣೆ ಹೊಡೆಯೋಣ’ ಹಾಡು ಬಿಡುಗಡೆ

ಚಿತ್ರೋತ್ಸವ: ಟೆಂಟ್‌ನಲ್ಲಿ ‘ಬಂಗಾರದ ಮನುಷ್ಯ’ ಪ್ರದರ್ಶನ

Bengaluru Film Festival: 17ನೇ ಬೆಂಗಳೂರು ಅಂತರರಾಷ್ಟ್ರೀಯ ಚಿತ್ರೋತ್ಸವಕ್ಕೆ ಗುರುವಾರ(ಜ.29) ಚಾಲನೆ ಸಿಕ್ಕಿದ್ದು, ಇಂದಿನಿಂದ(ಜ.30) ಸಿನಿಮಾಗಳ ಪ್ರದರ್ಶನ ನಡೆಯಲಿದೆ.
Last Updated 29 ಜನವರಿ 2026, 20:31 IST
ಚಿತ್ರೋತ್ಸವ: ಟೆಂಟ್‌ನಲ್ಲಿ ‘ಬಂಗಾರದ ಮನುಷ್ಯ’ ಪ್ರದರ್ಶನ
ADVERTISEMENT
ADVERTISEMENT
ADVERTISEMENT