ಸೋಮವಾರ, 2 ಫೆಬ್ರುವರಿ 2026
×
ADVERTISEMENT

ಸಿನಿ ಸುದ್ದಿ

ADVERTISEMENT

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಜಯಮಾಲಾ ಅಧ್ಯಕ್ಷೆ

KFCC Election 2026: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾಗಿ ನಟಿ, ನಿರ್ಮಾಪಕಿ ಜಯಮಾಲಾ ಆಯ್ಕೆಯಾಗಿದ್ದಾರೆ. ಭಾ.ಮಾ.ಹರೀಶ್‌ ಅವರ ವಿರುದ್ಧ ಜಯಮಾಲಾ ಅವರು 512 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ.
Last Updated 2 ಫೆಬ್ರುವರಿ 2026, 3:06 IST
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಜಯಮಾಲಾ ಅಧ್ಯಕ್ಷೆ

ಬಾಲಿವುಡ್‌ನ ಹಿಟ್‌ ಸಿನಿಮಾ ‘ದೇವದಾಸ್’ ಸೇರಿ ಇನ್ನೆರಡು ಚಿತ್ರಗಳ ಮರು ಬಿಡುಗಡೆ

Bollywood classic films: ಬಾಲಿವುಡ್‌ನ ಬ್ಲಾಕ್‌ ಬಸ್ಟರ್‌ ಸಿನಿಮಾಗಳಾದ ‘ಶಾರುಖ್ ಖಾನ್’ ನಟನೆಯ ‘ದೇವದಾಸ್‘, ‘ಸಲ್ಮಾನ್ ಖಾನ್’ ನಟನೆಯ ‘ತೇರೆ ನಾಮ್’ ಹಾಗೂ ‘ಅಭಿಷೇಕ್ ಬಚ್ಚನ್’ ಅಭಿನಯದ ‘ಯುವ’ ಸಿನಿಮಾಗಳನ್ನು ಫೆಬ್ರುವರಿಯಲ್ಲಿ ಮರು ಬಿಡುಗಡೆ ಮಾಡುವುದಾಗಿ ಪಿವಿಆರ್ ಸಿನಿಮಾಸ್ ತಿಳಿಸಿದೆ.
Last Updated 1 ಫೆಬ್ರುವರಿ 2026, 9:42 IST
ಬಾಲಿವುಡ್‌ನ ಹಿಟ್‌ ಸಿನಿಮಾ ‘ದೇವದಾಸ್’ ಸೇರಿ ಇನ್ನೆರಡು ಚಿತ್ರಗಳ ಮರು ಬಿಡುಗಡೆ

ನಟ ರಾಮ್‌ ಚರಣ್‌ ಮನೆಯಲ್ಲಿ ಡಬಲ್‌ ಸಂಭ್ರಮ: ಅವಳಿ ಮಕ್ಕಳಿಗೆ ಜನ್ಮ ನೀಡಿದ ಪತ್ನಿ

Upasana Konidela Delivery: ಮೆಗಾ ಸ್ಟಾರ್‌ ಚಿರಂಜೀವಿ ಮನೆಯಲ್ಲಿ ಡಬಲ್‌ ಸಂಭ್ರಮ ಮನೆ ಮಾಡಿದೆ. ಟಾಲಿವುಡ್ ನಟ ರಾಮ್ ಚರಣ್ ಪತ್ನಿ ಉಪಾಸನಾ ಕೊನಿಡೆಲಾ ಅವರು ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ತಾಯಿ ಮತ್ತು ಮಕ್ಕಳು ಆರೋಗ್ಯವಾಗಿದ್ದಾರೆ.
Last Updated 1 ಫೆಬ್ರುವರಿ 2026, 5:30 IST
ನಟ ರಾಮ್‌ ಚರಣ್‌ ಮನೆಯಲ್ಲಿ ಡಬಲ್‌ ಸಂಭ್ರಮ: ಅವಳಿ ಮಕ್ಕಳಿಗೆ ಜನ್ಮ ನೀಡಿದ ಪತ್ನಿ

ಬಾಲಿವುಡ್‌ ನಿರ್ದೇಶಕ ರೋಹಿತ್ ಶೆಟ್ಟಿ ಮನೆ ಬಳಿ ಗುಂಡಿನ ದಾಳಿ

Mumbai Firing Incident: ಮುಂಬೈ: ಮುಂಬೈನ ಜುಹುನಲ್ಲಿರುವ ಬಾಲಿವುಡ್‌ನ ಖ್ಯಾತ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮನೆಯ ಹೊರಗೆ ಗುಂಡಿನ ಸದ್ದು ಕೇಳಿಬಂದಿದೆ. ಭಾನುವಾರ ಬೆಳಗಿನ ಜಾವ ಅಪರಿಚಿತರು ಗುಂಡು ಹಾರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 1 ಫೆಬ್ರುವರಿ 2026, 5:27 IST
ಬಾಲಿವುಡ್‌ ನಿರ್ದೇಶಕ ರೋಹಿತ್ ಶೆಟ್ಟಿ ಮನೆ ಬಳಿ ಗುಂಡಿನ ದಾಳಿ

ಚಿತ್ರಕಥೆ ಬರಹಗಾರರಿಗೆ ನಾಗತಿಹಳ್ಳಿ ಚಂದ್ರಶೇಖರ್ ಟೆಂಟ್ ಸಿನಿಮಾದಲ್ಲಿ ಕಾರ್ಯಾಗಾರ

Tent Cinema: ಒಂದು ಸಿನಿಮಾವೂ ಪ್ರೇಕ್ಷಕರ ಗಮನ ಸೆಳೆಯಲು ನಟನೆ ಮಾತ್ರವಲ್ಲದೇ ಚಿತ್ರಕಥೆ ಕೂಡ ಪ್ರಮುಖ ಪಾತ್ರವಹಿಸುತ್ತದೆ. ಅನೇಕರು ಸಿನಿಮಾ ಕ್ಷೇತ್ರದಲ್ಲಿ ಕೆಲಸ ಮಾಡಬೇಕು ಎಂಬ ಕನಸು ಕಂಡಿರುತ್ತಾರೆ. ಆದರೆ ಮಾರ್ಗದರ್ಶನದ ಕೊರತೆಯಿಂದ ಹಿಂದೆ ಸರಿಯವವರೆ ಹೆಚ್ಚು.
Last Updated 1 ಫೆಬ್ರುವರಿ 2026, 5:11 IST
ಚಿತ್ರಕಥೆ ಬರಹಗಾರರಿಗೆ ನಾಗತಿಹಳ್ಳಿ ಚಂದ್ರಶೇಖರ್ ಟೆಂಟ್ ಸಿನಿಮಾದಲ್ಲಿ ಕಾರ್ಯಾಗಾರ

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾಗಿ ಜಯಮಾಲಾ ಆಯ್ಕೆ

KFCC: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ(ಕೆಎಫ್‌ಸಿಸಿ) ಅಧ್ಯಕ್ಷರಾಗಿ ನಟಿ, ನಿರ್ಮಾಪಕಿ ಜಯಮಾಲಾ ಆಯ್ಕೆಯಾಗಿದ್ದಾರೆ.
Last Updated 31 ಜನವರಿ 2026, 20:11 IST
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾಗಿ ಜಯಮಾಲಾ ಆಯ್ಕೆ

ಇಚ್ಛಿಸಿದಂತೆ ಸಿನಿಮಾ ಮಾಡಲಾಗುತ್ತಿಲ್ಲ: ಅನುರಾಗ್‌ ಕಶ್ಯಪ್‌ ಕಳವಳ

Anurag Kashyap: ತಾವು ಇಚ್ಛಿಸಿದ ರೀತಿಯಲ್ಲಿ ಸಿನಿಮಾಗಳನ್ನು ಮಾಡಲು ಸಾಧ್ಯವಾಗದೇ ಇರುವುದು ಭಾರತದ ನಿರ್ದೇಶಕನಿಗೆ ಪ್ರಸ್ತುತ ಇರುವ ದೊಡ್ಡ ಭಯ’ ಎಂದು ಬಾಲಿವುಡ್‌ ನಿರ್ದೇಶಕ, ನಟ ಅನುರಾಗ್‌ ಕಶ್ಯಪ್‌ ಅಭಿಪ್ರಾಯ ವ್ಯಕ್ತಪಡಿಸಿದರು.
Last Updated 31 ಜನವರಿ 2026, 20:09 IST
ಇಚ್ಛಿಸಿದಂತೆ ಸಿನಿಮಾ ಮಾಡಲಾಗುತ್ತಿಲ್ಲ: ಅನುರಾಗ್‌ ಕಶ್ಯಪ್‌ ಕಳವಳ
ADVERTISEMENT

ನಟ ರೂಪೇಶ್ ಶೆಟ್ಟಿ ನಿರ್ದೇಶನದ ‘ಜೈ’ ಸಿನಿಮಾ ಶೀಘ್ರದಲ್ಲೇ ಒಟಿಟಿಗೆ

Jai Movie OTT Release: ಬಿಗ್‌ಬಾಸ್‌ 9ನೇ ಸೀಸನ್ ವಿಜೇತರಾಗಿರುವ ರೂಪೇಶ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ‘ಜೈ’ ಸಿನಿಮಾ ಶೀಘ್ರದಲ್ಲೇ ಒಟಿಟಿಗೆ ಎಂಟ್ರಿ ಕೊಡಲಿದೆ. ಈ ಬಗ್ಗೆ ಜೀ5 ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿದೆ.
Last Updated 31 ಜನವರಿ 2026, 11:50 IST
ನಟ ರೂಪೇಶ್ ಶೆಟ್ಟಿ ನಿರ್ದೇಶನದ ‘ಜೈ’ ಸಿನಿಮಾ ಶೀಘ್ರದಲ್ಲೇ ಒಟಿಟಿಗೆ

ಶಿವಣ್ಣನ ಮನಸ್ಸು ಕದ್ದ ‘ವಲವಾರ’ ಚಿತ್ರದ ಹಳ್ಳಿ ಹೈಕಳು

Sandalwood Update: ಹೊಸಬರ ‘ವಲವಾರ’ ಚಿತ್ರ ವೀಕ್ಷಿಸಿದ ಹ್ಯಾಟ್ರಿಕ್ ಹೀರೊ ಶಿವರಾಜ್‌ ಕುಮಾರ್‌ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಹಳ್ಳಿಯ ಸೊಗಡಿನ ಈ ಚಿತ್ರಕ್ಕೆ ಬೆಂಬಲ ನೀಡುವಂತೆ ಅಭಿಮಾನಿಗಳಲ್ಲಿ ಶಿವಣ್ಣ ಮನವಿ ಮಾಡಿದ್ದಾರೆ.
Last Updated 31 ಜನವರಿ 2026, 11:03 IST
ಶಿವಣ್ಣನ ಮನಸ್ಸು ಕದ್ದ ‘ವಲವಾರ’ ಚಿತ್ರದ ಹಳ್ಳಿ ಹೈಕಳು

3 ದಶಕದ ಸಿನಿ ಪಯಣ: ನಿಮಗಾಗಿ ಇನ್ನೂ ಶ್ರಮಿಸುತ್ತೇನೆ ಎಂದ ಕಿಚ್ಚ ಸುದೀಪ್

Kiccha Sudeep Message: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಕನ್ನಡ ಚಿತ್ರರಂಗದಲ್ಲಿ ಯಶಸ್ವಿಯಾಗಿ 30 ವರ್ಷಗಳನ್ನು ಪೂರೈಸಿದ್ದಾರೆ. ಇದೇ ಸಂದರ್ಭದಲ್ಲಿ ಈ ಮೂರು ದಶಕಗಳ ಯಶಸ್ಸಿನ ಪಯಣದಲ್ಲಿ ಭಾಗಿಯಾದ ಎಲ್ಲರಿಗೂ ಅವರು ಧನ್ಯವಾದ ತಿಳಿಸಿದ್ದಾರೆ.
Last Updated 31 ಜನವರಿ 2026, 11:00 IST
3 ದಶಕದ ಸಿನಿ ಪಯಣ: ನಿಮಗಾಗಿ ಇನ್ನೂ ಶ್ರಮಿಸುತ್ತೇನೆ ಎಂದ ಕಿಚ್ಚ ಸುದೀಪ್
ADVERTISEMENT
ADVERTISEMENT
ADVERTISEMENT