ಶನಿವಾರ, 11 ಮೇ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಪ್ರಜಾಮತ 2024
ಭಾನುವಾರ
ಸಿನಿ ಸಮ್ಮಾನ
ಮಹಿಳೆ
ಇ-ಪೇಪರ್
ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಪ್ರಜಾ ಮತ 2024
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಜಿಲ್ಲೆ
ಪ್ರಜಾ ಮತ 2024
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
ADVERTISEMENT
ಸಿನಿ ಸುದ್ದಿ
ADVERTISEMENT
ಕುಂಟೆಬಿಲ್ಲೆ ಸಿನಿಮಾಕ್ಕೆ ಮಹೂರ್ತ
ಈ ಮೊದಲು ದಕ್ಷ ಯಜ್ಞ, ತರ್ಲೆ ವಿಲೇಜ್, ಋತುಮತಿ ಚಿತ್ರಗಳನ್ನು ನಿರ್ದೇಶನ ಮಾಡಿದ್ದ ಜಿ.ಬಿ.ಎಸ್. ಸಿದ್ದೇಗೌಡ ಅವರು ಕುಂಟೆಬಿಲ್ಲೆ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದಾರೆ.
Last Updated 10 ಮೇ 2024, 23:15 IST
ರಣಹದ್ದು ಸಿನಿಮಾದ ಹಾಡು, ಟೀಸರ್ ಬಿಡುಗಡೆ
ನಲವತ್ತು ವರ್ಷಗಳಿಂದ ಪೋಷಕ ಕಲಾವಿದನಾಗಿರುವ ಪ್ರಸನ್ನಕುಮಾರ್(ಜಂಗ್ಲಿ ಪ್ರಸನ್ನ) ಕನ್ನಡ ಚಿತ್ರರಂಗಕ್ಕೆ ಚಿರಪರಿಚಿತ. ಈಗ ಅವರು ನಿರ್ದೇಶಕನ ಕ್ಯಾಪ್ ತೊಟ್ಟಿದ್ದಾರೆ.
Last Updated 10 ಮೇ 2024, 23:00 IST
ಬಸವಣ್ಣನ ಕಥೆ ಹೇಳುವ ‘ಶರಣರ ಶಕ್ತಿ’
ಹನ್ನೆರಡನೆ ಶತಮಾನದ ಶರಣರು, ಅನುಭವ ಮಂಟಪ ಮತ್ತು ಬಸವಣ್ಣನ ಕುರಿತಾದ ಕಥೆಯನ್ನು ಹೊಂದಿರುವ ‘ಶರಣರ ಶಕ್ತಿ’ ಚಿತ್ರದ ಪೋಸ್ಟರ್ ಹಾಗೂ ಹಾಡು ಇತ್ತೀಚೆಗಷ್ಟೇ ಬಿಡುಗಡೆಗೊಂಡಿತು.
Last Updated 10 ಮೇ 2024, 0:33 IST
‘ಮೂರನೇ ಕೃಷ್ಣಪ್ಪ’ನ ಟ್ರೇಲರ್ ಇಂದು
ರಂಗಾಯಣ ರಘು ಹಾಗೂ ಸಂಪತ್ ಮುಖ್ಯಭೂಮಿಕೆಯಲ್ಲಿರುವ ‘ಮೂರನೇ ಕೃಷ್ಣಪ್ಪ’ ಚಿತ್ರವು ಮೇ 24ರಂದು ತೆರೆಕಾಣುತ್ತಿದ್ದು, ಸಿನಿಮಾದ ಟ್ರೇಲರ್ ಇಂದು(ಮೇ 10) ಬಿಡುಗಡೆಯಾಗಲಿದೆ.
Last Updated 10 ಮೇ 2024, 0:09 IST
ಮಳೆಗಾಲದಲ್ಲಿ ಬರಲಿದ್ದಾನೆ ‘ಭಗೀರಥ’
‘ಬಾಯ್ ಫ್ರೆಂಡ್’ ಸೇರಿದಂತೆ ಕೆಲ ಸಿನಿಮಾಗಳನ್ನು ನಿರ್ದೇಶಿಸಿದ್ದ ರಾಮ್ ಜನಾರ್ದನ್ ಅವರ ‘ಭಗೀರಥ’ ಚಿತ್ರದ ಟೀಸರ್ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್.ಎಂ ಸುರೇಶ್ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.
Last Updated 10 ಮೇ 2024, 0:00 IST
ಸಿದ್–ಅನಾಹಿತಾ ಪ್ರೇಮ್ಕಹಾನಿ
ರಕ್ಷಿತ್ ಶೆಟ್ಟಿ ಸಾರಥ್ಯದ ಪರಂವಃ ಸ್ಟುಡಿಯೋಸ್ ನಿರ್ಮಾಣ ಮಾಡಿರುವ ‘ಇಬ್ಬನಿ ತಬ್ಬಿದ ಇಳೆಯಲಿ’ ಸಿನಿಮಾ ಸದ್ಯ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದ್ದು, ಆಗಸ್ಟ್ ಅಂತ್ಯಕ್ಕೆ ಅಥವಾ ಸೆಪ್ಟೆಂಬರ್ನಲ್ಲಿ ಸಿನಿಮಾ ತೆರೆಕಾಣಲಿದೆ.
Last Updated 9 ಮೇ 2024, 23:58 IST
ರಾಗಿಣಿ ಹೊಸ ಸಿನಿಮಾ
‘ಜಟ್ಟ‘, ‘ಮೈತ್ರಿ’ ಅಂತಹ ಸಾಮಾಜಿಕ ಕಳಕಳಿಯ ಚಿತ್ರಗಳನ್ನು ನೀಡಿದ್ದ ಬಿ.ಎಂ.ಗಿರಿರಾಜ್ ಮತ್ತೊಂದು ಚಿತ್ರ ನಿರ್ದೇಶನಕ್ಕೆ ಅಣಿಯಾಗಿದ್ದಾರೆ. ಇನ್ನೂ ಹೆಸರಿಡಿದ ಈ ಚಿತ್ರಕ್ಕೆ ನಟಿ ರಾಗಿಣಿ ದ್ವಿವೇದಿ ನಾಯಕಿ. ರಾಮಕೃಷ್ಣ ನಿಗಾಡಿ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ.
Last Updated 9 ಮೇ 2024, 23:56 IST
ADVERTISEMENT
'ಗ್ರೇ ಗೇಮ್ಸ್' ಸೇರಿದಂತೆ ಈ ವಾರ ನಾಲ್ಕು ಚಿತ್ರಗಳು ತೆರೆಗೆ
ರಾಜ್ಯದಲ್ಲಿ ಲೋಕಸಭೆ ಚುನಾವಣೆ ಮುಕ್ತಾಯಗೊಳ್ಳುತ್ತಿದ್ದಂತೆ ಸಿನಿಮಾ ಬಿಡುಗಡೆ ಚಟುವಟಿಕೆ ಚುರುಕುಗೊಂಡಿದೆ. ಈ ವಾರ ನಾಲ್ಕು ಸಿನಿಮಾಗಳು ತೆರೆ ಕಾಣುತ್ತಿವೆ. ಜೊತೆಗೆ ಪುನೀತ್ ರಾಜ್ಕುಮಾರ್ ನಟನೆಯ ‘ಅಂಜನಿ ಪುತ್ರ’ ಚಿತ್ರ ಮರುಬಿಡುಗಡೆಗೊಳ್ಳುತ್ತಿದೆ.
Last Updated 9 ಮೇ 2024, 23:54 IST
ಮಲಯಾಳಂ ಸಿನಿಮಾಗಳ ಫಸಲು!
ನಮ್ಮ ನೆಲದಲ್ಲಿ ನಡೆಯುವ ಅವರ ಕಥೆಗಳು...
Last Updated 9 ಮೇ 2024, 23:50 IST
ಸಲ್ಮಾನ್ ಖಾನ್ ಮುಂದಿನ ಚಿತ್ರ ‘ಸಿಕಂದರ್’ನಲ್ಲಿ ರಶ್ಮಿಕಾ ಮಂದಣ್ಣ ನಾಯಕಿ
‘ಘಜನಿ’.‘ಹಾಲಿ ಡೇ’ ಚಿತ್ರಗಳ ಖ್ಯಾತಿಯ ಎ.ಆರ್. ಮುರುಗದಾಸ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಸಾಜಿದ್ ನಾಡಿಯಾವಾಲಾ ಚಿತ್ರ ನಿರ್ಮಾಣ ಮಾಡುತ್ತಿದ್ದು, ಮುಂದಿನ ವರ್ಷದ ರಂಜಾನ್ ಹಬ್ಬಕ್ಕೆ ಬಿಡುಗಡೆಯ ಗುರಿ ಹೊಂದಲಾಗಿದೆ.
Last Updated 9 ಮೇ 2024, 8:44 IST
ADVERTISEMENT
<
1
2
...
1000
>