‘ಪಲ್ಲಕ್ಕಿ’, ‘ಅಮೃತವಾಹಿನಿ’ಯಂಥ ಚಿತ್ರಗಳಿಗೆ ಆ್ಯಕ್ಷನ್ ಕಟ್ ಹೇಳಿದ್ದ ನಿರ್ದೇಶಕ ಕೆ.ನರೇಂದ್ರಬಾಬು ನಿರ್ದೇಶನದ ಹೊಸ ಸಿನಿಮಾ 13ರ ಚಿತ್ರೀಕರಣ ಪೂರ್ಣಗೊಂಡಿದೆ. ರಾಘವೇಂದ್ರ ರಾಜ್ಕುಮಾರ್, ಶ್ರುತಿ, ಪ್ರಮೋದ್ ಶೆಟ್ಟಿ ಅಭಿನಯಿಸಿರುವ ಈ ಚಿತ್ರವನ್ನು ಯುವಿ ಪ್ರೊಡಕ್ಷನ್ಸ್ನಡಿ ಸಂಪತ್ ಕುಮಾರ್, ಮಂಜುನಾಥ್, ಮಂಜುನಾಥಗೌಡ ಸೇರಿ ನಿರ್ಮಿಸಿದ್ದಾರೆ.