ಪಾತ್ರವರ್ಗದಲ್ಲಿ ಶರಣ್ಯ ಶೆಟ್ಟಿ, ಶ್ರೀಧರ್, ಅರವಿಂದ್ ರಾವ್, ರಮೇಶ್ ಪಂಡಿತ್, ಶಂಕರ್ ಅಶ್ವತ್ಥ್, ಕಿಶೋರ್ ಕುಮಾರ್, ವಿಶಾಲ್ ಧೀರಜ್, ಧನುಷ್ ಗೌಡ, ಮಾಸ್ಟರ್ ಕೃತಿಕಾ, ಭಾನು ಪ್ರಿಯಾ ಇದ್ದಾರೆ. ಚಿತ್ರಕ್ಕೆ ಜೀವ ಆಂಟೋನಿ ಛಾಯಾಗ್ರಹಣ, ಚಿಂತನ್ ವಿಕಾಸ್ ಅವರ ಸಂಗೀತವಿದೆ. ನರೇಂದ್ರ ಬಾಬು ಸಂಭಾಷಣೆ ಬರೆದಿದ್ದಾರೆ.