ಶನಿವಾರ ಸಂಜೆ 6ಕ್ಕೆ ‘ಸಂಸ್ಕಾರ’ ಸಿನಿಮಾ ಪ್ರದರ್ಶನಗೊಳ್ಳಲಿದೆ. ಪ್ರತಿ ಶನಿವಾರ ಒಂದೊಂದು ಸಿನಿಮಾಗಳು ಪ್ರದರ್ಶನಗೊಳ್ಳಲಿವೆ. ಸಂಜೆ 5ಕ್ಕೆ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದೆ. ಅಗ್ರಹಾರ ಕೃಷ್ಣಮೂರ್ತಿ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಸ್ಥಳ–ಉನ್ನತಿ ಸಭಾಂಗಣ, 1ನೇ ಅಡ್ಡರಸ್ತೆ, ಸಪ್ತಗಿರಿನಗರ, ಹೊಸಕೆರೆಹಳ್ಳಿ, ಬಿಎಸ್ಕೆ ಮೂರನೇ ಹಂತ.