ತೇಜಸ್ ಕನ್ನಡ ಸಂಘದ ಕಲಾವಿದರಿಂದ ಗೀತಗಾಯನ ನಡೆಯಿತು. ‘ಸುಧಾ’ ಕಾರ್ಯನಿರ್ವಾಹಕ ಸಂಪಾದಕ ರಘುನಾಥ ಚ.ಹ. ಉಪನ್ಯಾಸ ನೀಡಿದರು. ಎಚ್ಎಎಲ್ ಕೇಂದ್ರೀಯ ಕನ್ನಡ ಸಂಘದ ಅಧ್ಯಕ್ಷ ಡಿ. ರಾಜೇಶ್, ಪ್ರಧಾನ ಕಾರ್ಯದರ್ಶಿ ದೇವಜಾರ ಕೆ.ಡಿ., ಹಿಂ.ವಿ.ಕಾ. ಅಧಿಕಾರಿಗಳ ಸಂಘದ ಸಂಘಟನಾ ಕಾರ್ಯದರ್ಶಿ ಕೆ.ಎಚ್.ವೆಂಕಟೇಶ್, ಮತ್ತು ತೇಜಸ್ ಕನ್ನಡ ಸಂಘದ ಅಧ್ಯಕ್ಷ ಎಂ. ಚಂದ್ರಶೇಖರಪ್ಪ ಭಾಗವಹಿಸಿದ್ದರು.