ಗೋವಾದಲ್ಲಿ ಬ್ಯಾಕ್ ಫ್ಲಿಪ್ ಮಾಡುವ ವೇಳೆ ಅವರಿಗೆ ಕುತ್ತಿಗೆ ಭಾಗದಲ್ಲಿ ಗಾಯವಾಗಿತ್ತು.ಹೆಲಿಕಾಪ್ಟರ್ ಮೂಲಕ ಮಂಗಳವಾರ ಇಲ್ಲಿಗೆ ಕರೆತಂದು, ಆಸ್ಪತ್ರೆಗೆ ದಾಖಲಿಸಲಾಗಿತ್ತು.ಬೆನ್ನುಮೂಳೆ ಶಸ್ತ್ರಚಿಕಿತ್ಸೆ ವಿಭಾಗದ ಮುಖ್ಯಸ್ಥ ಡಾ.ಎಸ್. ವಿದ್ಯಾಧರ್ ನೇತೃತ್ವದ ವೈದ್ಯರ ತಂಡವು ತಪಾಸಣೆ ನಡೆಸಿ, ಶಸ್ತ್ರಚಿಕಿತ್ಸೆಗೆ ಒಳಪಡಿಸಿತ್ತು.