‘ಜನಸೇನಾ ರಾಜಕೀಯ ಪಕ್ಷ ಸ್ಥಾಪಕ ನಟ ಪವನ್ ಕಲ್ಯಾಣ್ ಆಂಧ್ರ ಪ್ರದೇಶದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆಯೇ ಹೊರತು ಜಗನ್ ಮೋಹನ್ ರೆಡ್ಡಿ ಅಲ್ಲ’ ಎಂದು ಭವಿಷ್ಯ ನುಡಿದಿದ್ದಾರೆ. ಹಾಗಾದರೆ, ಪವನ್ ಕಲ್ಯಾಣ್ ಅಣ್ಣ ಚಿರಂಜೀವಿ ಅವರ ರಾಜಕೀಯ ಭವಿಷ್ಯ ಏನು ಎಂಬ ಮರು ಪ್ರಶ್ನೆಗೆ ಅವರು ಉತ್ತರಿಸಿದ್ದು ಹೀಗೆ...