ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಬೈನ ಸಿದ್ಧಿ ವಿನಾಯಕ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥಿಸಿದ ನಟ ರಾಮ್‌ ಚರಣ್‌

Published 4 ಅಕ್ಟೋಬರ್ 2023, 5:01 IST
Last Updated 4 ಅಕ್ಟೋಬರ್ 2023, 5:01 IST
ಅಕ್ಷರ ಗಾತ್ರ

ಮುಂಬೈ: ನಟ ರಾಮ್‌ ಚರಣ್‌ ಮುಂಬೈನಲ್ಲಿರುವ ಪ್ರಸಿದ್ಧ ಸಿದ್ಧಿ ವಿನಾಯಕ ದೇವಾಲಯಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಿದ್ದಾರೆ.

ಇದೀಗ ನಟ ಸಿದ್ಧಿ ವಿನಾಯಕ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥಿಸುತ್ತಿರುವ ನೀಡಿರುವ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಕಪ್ಪು ಉಡುಗೆಯಲ್ಲಿ ನಟ ಕಾಣಿಸಿಕೊಂಡಿದ್ದು, ಈ ವೇಳೆ ಅಭಿಮಾನಿಗಳು ನಟನನ್ನು ನೋಡಲು ಜಮಾಯಿಸಿದ್ದರು.

ಇತ್ತೀಚಿಗೆ ರಾಮ್‌ಚರಣ್ ಮತ್ತು ಉಪಾಸನಾ ದಂಪತಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

ಆರ್‌ಆರ್‌ಆರ್‌ ಚಿತ್ರದ ನಂತರದಲ್ಲಿ ನಟ ರಾಮ್‌ ಚರಣ್‌ ಅವರ ಖ್ಯಾತಿ ಮತ್ತಷ್ಟು ಹೆಚ್ಚಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT