ಮುಂಬೈ: ನಟ ರಾಮ್ ಚರಣ್ ಮುಂಬೈನಲ್ಲಿರುವ ಪ್ರಸಿದ್ಧ ಸಿದ್ಧಿ ವಿನಾಯಕ ದೇವಾಲಯಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಿದ್ದಾರೆ.
ಇದೀಗ ನಟ ಸಿದ್ಧಿ ವಿನಾಯಕ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥಿಸುತ್ತಿರುವ ನೀಡಿರುವ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಕಪ್ಪು ಉಡುಗೆಯಲ್ಲಿ ನಟ ಕಾಣಿಸಿಕೊಂಡಿದ್ದು, ಈ ವೇಳೆ ಅಭಿಮಾನಿಗಳು ನಟನನ್ನು ನೋಡಲು ಜಮಾಯಿಸಿದ್ದರು.