‘ಹೊಟ್ಟೆನೋವು ಹೆಚ್ಚಾದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯಕೀಯ ಪರೀಕ್ಷೆಯಲ್ಲಿ ಕಿಡ್ನಿಸ್ಟೋನ್ಸ್ ಇರುವುದು ಪತ್ತೆಯಾಗಿದೆ. ಶರಣ್ಗೆ ವೈದ್ಯರು ಸೂಕ್ತ ಚಿಕಿತ್ಸೆ ನೀಡುತ್ತಿದ್ದಾರೆ. ‘ಅವತಾರ ಪುರುಷ’ ಚಿತ್ರದ್ದು ಇನ್ನು ಹತ್ತು ದಿನಗಳ ಶೂಟಿಂಗ್ ಅಷ್ಟೇ ಬಾಕಿ ಉಳಿದಿದೆ’ ಎಂದು ನಿರ್ದೇಶಕ ಸಿಂಪಲ್ ಸುನಿ ‘ಪ್ರಜಾವಾಣಿ’ಗೆ ತಿಳಿಸಿದರು.