ಯೋಗಾನಂದ್ ಮುದ್ದಾನ್ ಈ ಚಿತ್ರ ನಿರ್ದೇಶಿಸಿದ್ದಾರೆ. ಜೊತೆಗೆ ಚಿತ್ರಕಥೆ, ಸಂಭಾಷಣೆಯ ಜವಾಬ್ದಾರಿಯನ್ನೂ ಅವರೇ ಹೊತ್ತಿದ್ದಾರೆ. ರಾಗಿಣಿ ದ್ವಿವೇದಿ ಇದರ ನಾಯಕಿ. ದಿಶಾ ಪಾಂಡೆ, ಅಶೋಕ್, ಅವಿನಾಶ್, ಪ್ರಕಾಶ್ ಬೆಳವಾಡಿ, ಶಿವರಾಜ್ ಕೆ.ಆರ್. ಪೇಟೆ, ಚಿತ್ರಾ ಶೆಣೈ, ಪದ್ಮಜಾ ರಾವ್, ತಬಲ ನಾಣಿ, ಮಕರಂದ್ ದೇಶಪಾಂಡೆ, ತಾರಕ್ ಪೊನ್ನಪ್ಪ, ಸಾಧುಕೋಕಿಲ, ರಂಗಾಯಣ ರಘು, ರಾಕ್ಲೈನ್ ಸುಧಾಕರ್, ಅಂಥೋಣಿ ಕಮಲ್, ಸುಂದರ್ ತಾರಾಗಣದಲ್ಲಿದ್ದಾರೆ.