<p><strong>ಬೆಂಗಳೂರು:</strong> ಅನಾರೋಗ್ಯದಿಂದಾಗಿ ಅಮೆರಿಕದಲ್ಲಿ ಚಿಕಿತ್ಸೆ ಪಡೆದು ಮರಳಿರುವ ನಟ, ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ ಅವರನ್ನು ನಟ ಯಶ್ ಹಾಗೂ ರಾಧಿಕಾ ಪಂಡಿತ್ ಅವರು ಮಂಗಳವಾರ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.</p><p>ಶಿವರಾಜ್ ಕುಮಾರ್ ನಿವಾಸಕ್ಕೆ ಯಶ್–ರಾಧಿಕಾ ದಂಪತಿ ಭೇಟಿ ನೀಡಿದರು. ಶಿವಣ್ಣ ಹಾಗೂ ಗೀತಾ ಶಿವರಾಜ್ ಕುಮಾರ್ ಅವರೊಂದಿಗೆ ಮಾತುಕತೆ ನಡೆಸಿದರು.</p>.ಸಿನಿ ಬಿಟ್ಸ್ | ‘ಅವನಿರಬೇಕಿತ್ತು’ ಎಂದ ಹೊಸಬರು.ಶಿವರಾಜ್ ಕುಮಾರ್ ಆರೋಗ್ಯದ ಬಗ್ಗೆ ಮಾಹಿತಿ ಹಂಚಿಕೊಂಡ ಅಮೆರಿಕ ವೈದ್ಯರು. <p>ಕಳೆದ ಡಿ.24ರಂದು ಅಮೆರಿಕದ ಮಯಾಮಿ ಕ್ಯಾನ್ಸರ್ ಇನ್ಸ್ಟಿಟ್ಯೂಟ್ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿ, ಕ್ಯಾನ್ಸರ್ನಿಂದ ಸಂಪೂರ್ಣ ಗುಣಮುಖರಾಗಿರುವ ಶಿವರಾಜ್ಕುಮಾರ್ ಜನವರಿ 26ರಂದು ಬೆಂಗಳೂರಿಗೆ ಮರಳಿದ್ದರು. ನಾಗವಾರದಲ್ಲಿರುವ ಶಿವರಾಜ್ಕುಮಾರ್ ನಿವಾಸಕ್ಕೆ ಅಭಿಮಾನಿಗಳು, ಚಂದನವನದ ಕಲಾವಿದರು ಭೇಟಿ ನೀಡಿ ಶಿವರಾಜ್ಕುಮಾರ್ ಆರೋಗ್ಯ ವಿಚಾರಿಸುತ್ತಿದ್ದಾರೆ. </p>.ಕತ್ತೆಗೂ, ಕುದುರೆಗೂ ವ್ಯತ್ಯಾಸ ಗೊತ್ತಿಲ್ಲದ LS ವಿಪಕ್ಷ ನಾಯಕ: ಗುಜರಾತ್ BJP ಶಾಸಕ.ನಾಗ್ಪುರ ಹಿಂಸಾಚಾರ: ಪರಿಸ್ಥಿತಿ ನಿಯಂತ್ರಣಕ್ಕೆ ಕರ್ಫ್ಯೂ ಜಾರಿ.ಯಾವ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ: ಸಿಎಂ ಸಿದ್ದರಾಮಯ್ಯ.ಇಸ್ರೇಲ್ ದಾಳಿ: ಗಾಜಾದಲ್ಲಿನ ಸರ್ಕಾರದ ಮುಖ್ಯಸ್ಥ ಸೇರಿ ಉನ್ನತಾಧಿಕಾರಿಗಳ ಸಾವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಅನಾರೋಗ್ಯದಿಂದಾಗಿ ಅಮೆರಿಕದಲ್ಲಿ ಚಿಕಿತ್ಸೆ ಪಡೆದು ಮರಳಿರುವ ನಟ, ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ ಅವರನ್ನು ನಟ ಯಶ್ ಹಾಗೂ ರಾಧಿಕಾ ಪಂಡಿತ್ ಅವರು ಮಂಗಳವಾರ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.</p><p>ಶಿವರಾಜ್ ಕುಮಾರ್ ನಿವಾಸಕ್ಕೆ ಯಶ್–ರಾಧಿಕಾ ದಂಪತಿ ಭೇಟಿ ನೀಡಿದರು. ಶಿವಣ್ಣ ಹಾಗೂ ಗೀತಾ ಶಿವರಾಜ್ ಕುಮಾರ್ ಅವರೊಂದಿಗೆ ಮಾತುಕತೆ ನಡೆಸಿದರು.</p>.ಸಿನಿ ಬಿಟ್ಸ್ | ‘ಅವನಿರಬೇಕಿತ್ತು’ ಎಂದ ಹೊಸಬರು.ಶಿವರಾಜ್ ಕುಮಾರ್ ಆರೋಗ್ಯದ ಬಗ್ಗೆ ಮಾಹಿತಿ ಹಂಚಿಕೊಂಡ ಅಮೆರಿಕ ವೈದ್ಯರು. <p>ಕಳೆದ ಡಿ.24ರಂದು ಅಮೆರಿಕದ ಮಯಾಮಿ ಕ್ಯಾನ್ಸರ್ ಇನ್ಸ್ಟಿಟ್ಯೂಟ್ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿ, ಕ್ಯಾನ್ಸರ್ನಿಂದ ಸಂಪೂರ್ಣ ಗುಣಮುಖರಾಗಿರುವ ಶಿವರಾಜ್ಕುಮಾರ್ ಜನವರಿ 26ರಂದು ಬೆಂಗಳೂರಿಗೆ ಮರಳಿದ್ದರು. ನಾಗವಾರದಲ್ಲಿರುವ ಶಿವರಾಜ್ಕುಮಾರ್ ನಿವಾಸಕ್ಕೆ ಅಭಿಮಾನಿಗಳು, ಚಂದನವನದ ಕಲಾವಿದರು ಭೇಟಿ ನೀಡಿ ಶಿವರಾಜ್ಕುಮಾರ್ ಆರೋಗ್ಯ ವಿಚಾರಿಸುತ್ತಿದ್ದಾರೆ. </p>.ಕತ್ತೆಗೂ, ಕುದುರೆಗೂ ವ್ಯತ್ಯಾಸ ಗೊತ್ತಿಲ್ಲದ LS ವಿಪಕ್ಷ ನಾಯಕ: ಗುಜರಾತ್ BJP ಶಾಸಕ.ನಾಗ್ಪುರ ಹಿಂಸಾಚಾರ: ಪರಿಸ್ಥಿತಿ ನಿಯಂತ್ರಣಕ್ಕೆ ಕರ್ಫ್ಯೂ ಜಾರಿ.ಯಾವ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ: ಸಿಎಂ ಸಿದ್ದರಾಮಯ್ಯ.ಇಸ್ರೇಲ್ ದಾಳಿ: ಗಾಜಾದಲ್ಲಿನ ಸರ್ಕಾರದ ಮುಖ್ಯಸ್ಥ ಸೇರಿ ಉನ್ನತಾಧಿಕಾರಿಗಳ ಸಾವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>