ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ಸಂಯೋಜಿಸಿದ್ದಾರೆ. ಛಾಯಾಗ್ರಹಣ ಸುಧಾಕರ್ ಎಸ್. ರಾಜು ಅವರದು. ಕೆ.ಎಂ. ಪ್ರಕಾಶ್ ಸಂಕಲನ ನಿರ್ವಹಿಸಿದ್ದಾರೆ. ಟಾಲಿವುಡ್ನ ಜಗಪತಿ ಬಾಬು ಖಳನಟನಾಗಿ ನಟಿಸಿದ್ದಾರೆ. ವಿನೋದ್ ಪ್ರಭಾಕರ್, ಸೋನಾಲ್ ಮಾಂತೆರೊ, ಶಿವರಾಜ್ ಕೆ.ಆರ್. ಪೇಟೆ, ರವಿಕಿಶನ್, ಚಿಕ್ಕಣ್ಣ, ರವಿಶಂಕರ್ ತಾರಾಗಣದಲ್ಲಿದ್ದಾರೆ.