ಶಂಕರ್ ಮಹದೇವನ್ ನೇತೃತ್ವದ ತಂಡ ಸಂಗೀತ ಕಾರ್ಯಕ್ರಮ ಪ್ರಸ್ತುತ ಪಡಿಸಿತು. ಕಾರ್ಯಕ್ರಮದ ನೆನಪಿಗಾಗಿ ಅಂಚೆ ಚೀಟಿಯನ್ನು ಸಹ ಬಿಡುಗಡೆ ಮಾಡಲಾಯಿತು. ರಮೇಶ್ ಸಿಪ್ಪಿ, ಎನ್. ಚಂದ್ರ, ಪಿ.ಸಿ. ಶ್ರೀರಾಮ್ ಅವರು ಚಿತ್ರರಂಗಕ್ಕೆ ಸಲ್ಲಿಸಿದ ಕಾಣಿಕೆ ಸ್ಮರಿಸಿ, ಅವರನ್ನು ಗೌರವಿಸಲಾಯಿತು. ಹಿಂದಿ ಚಿತ್ರ ನಿರ್ಮಾಪಕ-ನಿರ್ದೇಶಕ ಕರಣ್ ಜೋಹರ್ ಕಾರ್ಯಕ್ರಮ ನಿರೂಪಿಸಿದರು.