ಇಂಚರ ಪುಟ್ಟಣ್ಣ ಪ್ರೊಡಕ್ಷನ್ನಡಿ ಇದಕ್ಕೆ ಬಂಡವಾಳ ಹೂಡಲಾಗಿದೆ. ಸುರೇಶ್ ಅರಸು ಸಂಕಲನ ನಿರ್ವಹಿಸಿದ್ದಾರೆ. ನಾಗರಾಜ ಆದವಾನಿ ಅವರ ಛಾಯಾಗ್ರಹಣವಿದೆ. ಶಮಿತಾ ಮಲ್ನಾಡ್ ಸಂಗೀತ ಸಂಯೋಜಿಸಿದ್ದಾರೆ. ಕಿಶೋರ್, ಸುಂದರರಾಜ್, ಪ್ರಮೀಳಾ ಜೋಷಾಯ್, ತಿಲಕ್, ವತ್ಸಲಾ ಮೋಹನ್, ಸುಪ್ರಿಯಾ ರಾವ್, ಅಂಬರೀಷ್ ಸಾರಾಗಿ ತಾರಾಗಣದಲ್ಲಿದ್ದಾರೆ.