ಸಿಸಿಬಿ ವಿಚಾರಣೆಗೆ ಕರೆದಿರುವುದಕ್ಕೆ ಬೇಸರವಿಲ್ಲ. ಆದರೆ, ಅದರ ನಂತರ ಆರಂಭವಾಗಿರುವ ಅಂತೆ ಕಂತೆಗಳಿಂದ ನನ್ನ ಕುಟುಂಬಕ್ಕೆ ಸಾಕಷ್ಟು ನೋವಾಗಿದೆ ಎಂದು ಕಣ್ಣೀರಿಟ್ಟಿದ್ದಾರೆ.
ದಯವಿಟ್ಟು ಈ ರೀತಿಯ ಸುದ್ದಿಗಳನ್ನು ಮಾಡುವ ಮೊದಲು ನನ್ನ ಕುಟುಂಬದವರ ಬಗ್ಗೆಒಮ್ಮೆ ಯೋಚಿಸಿ. ಅದಾಗ್ಯೂ ನನ್ನ ಬೆಂಬಲಕ್ಕೆ ನಿಂತಿರುವ ಎಲ್ಲರಿಗೂ ಕೃತಜ್ಞತೆ ಎಂದು ಹೇಳಿದ್ದಾರೆ.