ಸುಂದರ್ ರಾಜ್ ‘ಸತ್ಯಮೂರ್ತಿ’ ಎನ್ನುವ ಪಾತ್ರ ಮಾಡುತ್ತಿದ್ದು, ‘ಕರ್ಣ’ನಾಗಿ ಅನಿರುದ್ಧ ನಟಿಸಿದ್ದಾರೆ. ನಾಯಕಿಯಾಗಿ ಸುರಭಿ, ಖಳನಟನಾಗಿ ವಿಕ್ರಂ ಉದಯಕುಮಾರ್, ರವಿಭಟ್, ಸುಂದರಶ್ರೀ, ಲೋಕೇಶ್ ಬಸವಟ್ಟಿ, ಪುಷ್ಪಾ ಬೆಳವಾಡಿ, ನಯನಾ, ರಾಮಸ್ವಾಮಿ, ಸುನಂದಾ ಮುಂತಾದವರಿದ್ದಾರೆ. ಧಾರಾವಾಹಿ ಸೋಮವಾರದಿಂದ ಶನಿವಾರದವರೆಗೆ ರಾತ್ರಿ 8 ಗಂಟೆಗೆ ಪ್ರಸಾರವಾಗುತ್ತಿದೆ.