ಅಂಜನ್ ಅವರು ಈ ಚಿತ್ರದ ನಾಯಕ.ಆರ್.ಸಾಗರ್ ಅವರ ರಚನೆ, ಚಿತ್ರಕಥೆ, ಸಂಭಾಷಣೆ, ನಿರ್ದೇಶನ ಇದೆ. ಬೆಂಗಳೂರು, ಶಿವಮೊಗ್ಗ, ಶಂಕರಘಟ್ಟ, ಹೊನ್ನಾವರ ಕಡೆಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಸರ್ಕಾರವು ಚಿತ್ರಮಂದಿರಗಳಲ್ಲಿ ಶೇಕಡ ನೂರರಷ್ಟು ಆಸನ ಭರ್ತಿಗೆ ಅನುಮತಿ ನೀಡಿದಾಗ, ಚಿತ್ರವನ್ನು ಬಿಡುಗಡೆ ಮಾಡಲಾಗುವುದು ಎನ್ನುತ್ತಾರೆ ಸಾಗರ್.