ಬೆಂಗಳೂರು: ಭಾರತೀಯ ವಿದ್ಯಾಭವನದ ವತಿಯಿಂದ ನೀಡಲಾಗುವ ಬಿ.ಸರೋಜಾದೇವಿ ರಾಷ್ಟ್ರೀಯ ಪ್ರಶಸ್ತಿಗೆ ದಿವಂಗತ ಅಂಬರೀಷ್ ಆಯ್ಕೆಯಾಗಿದ್ದಾರೆ.
ನವೆಂಬರ್ 17ರಂದು ಸಂಜೆ 11 ಗಂಟೆಗೆ ಭಾರತೀಯ ವಿದ್ಯಾಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಶಸ್ತಿ ಪ್ರದಾನ ಮಾಡಲಿದ್ದು, ಸುಮಲತಾ ಅಂಬರೀಷ್ ಪ್ರಶಸ್ತಿ ಸ್ವೀಕರಿಸಲಿದ್ದಾರೆ.