ಕಸ್ತೂರಬಾ ಪಾತ್ರದಲ್ಲಿ ಹರಿಪ್ರಿಯಾ, ಗಾಂಧೀಜಿ ಪಾತ್ರದಲ್ಲಿ ನಟ ಕಿಶೋರ್ ಕಾಣಿಸಿಕೊಳ್ಳಲಿದ್ದಾರೆ. ಡಾ.ಅಂಬೇಡ್ಕರ್ ಪಾತ್ರದಲ್ಲಿ ಹಿರಿಯ ಕಲಾವಿದರೊಬ್ಬರು ಅಭಿನಯಿಸಲಿದ್ದಾರೆ. ಕಲಾವಿದರ ಆಯ್ಕೆ ಪ್ರಕ್ರಿಯೆ ನಡೆದಿದೆ. ಚಿತ್ರಕ್ಕೆ ನಾಗರಾಜ್ ಅದವಾನಿ ಛಾಯಾಗ್ರಹಣ, ಶಮಿತಾ ಮಲ್ನಾಡ್ ಸಂಗೀತ, ಸುರೇಶ್ ಅರಸು ಅವರ ಸಂಕಲನ, ಮೈತ್ರಿ ಬರಗೂರು ಅವರ ಕಲಾ ನಿರ್ದೇಶನ ಇದೆ.