<p>1976ರಲ್ಲಿ ದ್ವಾರಕೀಶ್ ನಿರ್ಮಿಸಿದ್ದ ಚಿತ್ರ ಭಾಗ್ಯವಂತರು ಹೊಸ ತಂತ್ರಜ್ಞಾನ ಅಳವಡಿಸಿಕೊಂಡು ಮರುಬಿಡುಗಡೆ ಆಗಲಿದೆ. ಈ ಚಿತ್ರ ಸಿನಿಮಾ ಸ್ಕೋಪ್ 7.1 ಡಿಐ ತಂತ್ರಜ್ಞಾನ ಒಳಗೊಂಡಿದೆ. ಮುನಿರಾಜು ಅವರು ಈ ಚಿತ್ರವನ್ನು ಹೊಸ ತಂತ್ರಜ್ಞಾನದಲ್ಲಿ ನಿರ್ಮಿಸಿದ್ದಾರೆ. ಮುನಿರಾಜು ಅವರು ‘ಕೃಷ್ಣಾಚಾರಿ’ ಚಿತ್ರದ ನಿರ್ಮಾಪಕರೂ ಹೌದು. ಮುನೇಶ್ವರ ಫಿಲ್ಮ್ಸ್ ಲಾಂಛನದಲ್ಲಿ ಈ ಚಿತ್ರ ಬಿಡುಗಡೆಯಾಗುತ್ತಿದೆ. ಬೆಂಗಳೂರಿನ ನರ್ತಕಿ ಸೇರಿದಂತೆ ಕರ್ನಾಟಕದಾದ್ಯಂತ 100ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಈ ಚಿತ್ರ ಫೆಬ್ರುವರಿ ಮೊದಲ ವಾರ ಬಿಡುಗಡೆಯಾಗಲಿದೆ.</p>.<p>ದಿವಂಗತ ಡಾ.ರಾಜಕುಮಾರ್ ಹಾಗೂ ಬಿ.ಸರೋಜಾದೇವಿ ಅವರು ಈ ಚಿತ್ರದಲ್ಲಿ ಅಭಿನಯಿಸಿದ್ದರು. ಭಾರ್ಗವ ಅವರು ಈ ಚಿತ್ರವನ್ನು ನಿರ್ದೇಶಿಸಿದ್ದರು.</p>.<p>‘ನನಗೆ ಡಾ.ರಾಜಕುಮಾರ್ ಮತ್ತು ಪಾರ್ವತಮ್ಮ ರಾಜ್ಕುಮಾರ್ ಅವರ ಬಗ್ಗೆ ವಿಶೇಷ ಗೌರವ. ಅವರೇ ನನಗೆ ಭಾಗ್ಯವಂತರು’ ಎಂದು ಹೇಳುತ್ತಾರೆ ಮುನಿರಾಜು. ಹೇಳುತ್ತಾರೆ.</p>.<p>‘ಆಪರೇಷನ್ ಡೈಮಂಡ್ ರಾಕೆಟ್’, ‘ನಾನೊಬ್ಬ ಕಳ್ಳ’, ‘ರಾಜ ನನ್ನ ರಾಜ’, ‘ದಾರಿ ತಪ್ಪಿದ ಮಗ’ ಮುಂತಾದ ಚಿತ್ರಗಳ ವಿತರಕರಾಗಿಯೂ ಮುನಿರಾಜು ಕೆಲಸ ಮಾಡಿದ್ದರು. ಮುನಿರಾಜು ಅವರು ತಮ್ಮ ಮುನೇಶ್ವರ ಫಿಲಂಸ್ ಲಾಂಛನದಲ್ಲಿ ಈ ಚಿತ್ರವನ್ನು ಬಿಡುಗಡೆ ಮಾಡುತ್ತಿದ್ದಾರೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>1976ರಲ್ಲಿ ದ್ವಾರಕೀಶ್ ನಿರ್ಮಿಸಿದ್ದ ಚಿತ್ರ ಭಾಗ್ಯವಂತರು ಹೊಸ ತಂತ್ರಜ್ಞಾನ ಅಳವಡಿಸಿಕೊಂಡು ಮರುಬಿಡುಗಡೆ ಆಗಲಿದೆ. ಈ ಚಿತ್ರ ಸಿನಿಮಾ ಸ್ಕೋಪ್ 7.1 ಡಿಐ ತಂತ್ರಜ್ಞಾನ ಒಳಗೊಂಡಿದೆ. ಮುನಿರಾಜು ಅವರು ಈ ಚಿತ್ರವನ್ನು ಹೊಸ ತಂತ್ರಜ್ಞಾನದಲ್ಲಿ ನಿರ್ಮಿಸಿದ್ದಾರೆ. ಮುನಿರಾಜು ಅವರು ‘ಕೃಷ್ಣಾಚಾರಿ’ ಚಿತ್ರದ ನಿರ್ಮಾಪಕರೂ ಹೌದು. ಮುನೇಶ್ವರ ಫಿಲ್ಮ್ಸ್ ಲಾಂಛನದಲ್ಲಿ ಈ ಚಿತ್ರ ಬಿಡುಗಡೆಯಾಗುತ್ತಿದೆ. ಬೆಂಗಳೂರಿನ ನರ್ತಕಿ ಸೇರಿದಂತೆ ಕರ್ನಾಟಕದಾದ್ಯಂತ 100ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಈ ಚಿತ್ರ ಫೆಬ್ರುವರಿ ಮೊದಲ ವಾರ ಬಿಡುಗಡೆಯಾಗಲಿದೆ.</p>.<p>ದಿವಂಗತ ಡಾ.ರಾಜಕುಮಾರ್ ಹಾಗೂ ಬಿ.ಸರೋಜಾದೇವಿ ಅವರು ಈ ಚಿತ್ರದಲ್ಲಿ ಅಭಿನಯಿಸಿದ್ದರು. ಭಾರ್ಗವ ಅವರು ಈ ಚಿತ್ರವನ್ನು ನಿರ್ದೇಶಿಸಿದ್ದರು.</p>.<p>‘ನನಗೆ ಡಾ.ರಾಜಕುಮಾರ್ ಮತ್ತು ಪಾರ್ವತಮ್ಮ ರಾಜ್ಕುಮಾರ್ ಅವರ ಬಗ್ಗೆ ವಿಶೇಷ ಗೌರವ. ಅವರೇ ನನಗೆ ಭಾಗ್ಯವಂತರು’ ಎಂದು ಹೇಳುತ್ತಾರೆ ಮುನಿರಾಜು. ಹೇಳುತ್ತಾರೆ.</p>.<p>‘ಆಪರೇಷನ್ ಡೈಮಂಡ್ ರಾಕೆಟ್’, ‘ನಾನೊಬ್ಬ ಕಳ್ಳ’, ‘ರಾಜ ನನ್ನ ರಾಜ’, ‘ದಾರಿ ತಪ್ಪಿದ ಮಗ’ ಮುಂತಾದ ಚಿತ್ರಗಳ ವಿತರಕರಾಗಿಯೂ ಮುನಿರಾಜು ಕೆಲಸ ಮಾಡಿದ್ದರು. ಮುನಿರಾಜು ಅವರು ತಮ್ಮ ಮುನೇಶ್ವರ ಫಿಲಂಸ್ ಲಾಂಛನದಲ್ಲಿ ಈ ಚಿತ್ರವನ್ನು ಬಿಡುಗಡೆ ಮಾಡುತ್ತಿದ್ದಾರೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>