ಚಿಕ್ಕಮಗಳೂರು ಮೂಲದ ಅರ್ಜುನ್ ಸಾಮ್ರಾಟ್ ಅವರು ಕನಿಷ್ಠ ಬೆಲೆಗೆ ಈ ಆ್ಯಪನ್ನು ರೂಪಿಸಿದ್ದಾರೆ. 2018ರಿಂದ 1,800 ವಿದ್ಯಾರ್ಥಿಗಳು ಇದರ ಉಪಯೋಗ ಪಡೆದುಕೊಂಡಿದ್ದಾರೆ. 1ರಿಂದ 12ನೇ ತರಗತಿವರೆಗೆ ಅನಿಮೇಷನ್ ವೀಡಿಯೋ ಸಹಿತ ಕನ್ನಡ, ತೆಲುಗು ಹಾಗೂ ಮಲಯಾಳಂ ಸೇರಿ ದಕ್ಷಿಣ ಭಾರತದ ಪ್ರಮುಖ ಬಾಷೆಗಳಲ್ಲಿ ಈ ಆ್ಯಪ್ ಲಭ್ಯವಿದೆ. ಕಾರ್ಯಕ್ರಮದಲ್ಲಿ ಸಿ.ಎಸ್.ಅರವಿಂದ್, ಅಶೋಕ್ ಜೈನ್, ಭಾರ್ಗವಿ ಗೋಪಿನಾಥ್ ಹಾಜರಿದ್ದರು.