ದಸರಾ ಹಬ್ಬದ ಸಂದರ್ಭದಲ್ಲಿಯುವ ದಸರಾ ವೇದಿಕೆಯಲ್ಲಿ ಚಂದನ್ ಶೆಟ್ಟಿ ಮತ್ತು ನಿವೇದಿತಾ ಪ್ರೇಮ ನಿವೇದನೆ ಮಾಡಿಕೊಂಡಿದ್ದರು. ಇದಕ್ಕೆ ವ್ಯಾಪಕವಾದ ಟೀಕೆ ವ್ಯಕ್ತವಾಗಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಚಂದನ್ ಶೆಟ್ಟಿ ರಾಜ್ಯದ ಜನರಲ್ಲಿ ಕ್ಷಮೆ ಕೋರಿದ್ದರು.
ಬಿಗ್ಬಾಸ್ 5ರಲ್ಲಿ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಸ್ಪರ್ಥಿಗಳಾಗಿದ್ದರು. ಈ ವೆಳೆ ಅವರಲ್ಲಿ ಪ್ರೇಮಾಂಕುರವಾಗಿತ್ತು.