<p><strong>ಶನಿವಾರಸಂತೆ:</strong> ಪಟ್ಟಣದ ಭಾರತಿ ವಿದ್ಯಾಸಂಸ್ಥೆಯಲ್ಲಿ ಆರ್.ಕೆ.ಪ್ರೊಡಕ್ಷನ್ ವತಿಯಿಂದ ‘1980 ನಡೆಯುವ ಕಥೆ’ ಎಂಬ ಚಲನಚಿತ್ರದ ಚಿತ್ರೀಕರಣವು ಬುಧವಾರ ಆರಂಭ ಆಗಿದ್ದು ಭರದಿಂದ ಸಾಗಿದೆ.</p>.<p><strong>ಇದನ್ನು ಓದಿ:</strong><a href="https://www.prajavani.net/op-ed/editorial/editors-note-prajavani-android-app-and-pv-ios-app-launched-780126.html" target="_blank">ಸಂಪಾದಕರ ಮಾತು | ಪ್ರಜಾವಾಣಿ ಆಂಡ್ರಾಯ್ಡ್ ಮತ್ತು ಐಒಎಸ್ ಆ್ಯಪ್ ಲೋಕಾರ್ಪಣೆ</a></p>.<p>ನಿರ್ದೇಶಕ ಜೆ.ರಾಜಕಿರಣ್ ನಿರ್ದೇಶನದಲ್ಲಿ ಪ್ರಿಯಾಂಕಾ ಉಪೇಂದ್ರ ನಾಯಕಿಯಾಗಿ ನಟಿಸುತ್ತಿದ್ದಾರೆ. ಹಿರಿಯ ನಟ ರಮೇಶ್ ಪಂಡಿತ್, ಸಹ ಕಲಾವಿದರಾದ ಅರವಿಂದ್ ರಾವ್ ಹಾಗೂ ಶ್ರೀನಿವಾಸ ನಟಿಸುತ್ತಿದ್ದ ದೃಶ್ಯದ ಚಿತ್ರೀಕರಣ ಸಂಸ್ಥೆಯ ಕೊಠಡಿಯೊಂದರಲ್ಲಿ ನಡೆಯಿತು.</p>.<p><strong>ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳುವ ಲಿಂಕ್:</strong><a href="https://play.google.com/store/apps/details?id=com.tpml.pv" target="_blank">ಆಂಡ್ರಾಯ್ಡ್ ಆ್ಯಪ್</a>|<a href="https://apps.apple.com/in/app/prajavani-kannada-news-app/id1535764933" target="_blank">ಐಒಎಸ್ ಆ್ಯಪ್</a></p>.<p>ಚಿತ್ರಕ್ಕೆ ಜಿನಂತ್ ವಿಕಾಸ್ ಅವರ ಸಂಗೀತವಿದ್ದು ಜೀವ ಆ್ಯಂಟೋನಿ ಕ್ಯಾಮೆರಾ ಮೆನ್ ಆಗಿ ಕೆಲಸ ನಿರ್ವಹಿಸುತ್ತಿದ್ದರು.</p>.<p>ನಟಿ ಪ್ರಿಯಾಂಕಾ ಮಾತನಾಡಿ, ಶನಿವಾರಸಂತೆಯಲ್ಲಿಎರಡು ವಾರಗಳ ಚಿತ್ರೀಕರಣ ನಡೆಯಲಿದೆ. ವಿದ್ಯಾಸಂಸ್ಥೆಯ ಪ್ರಾಂಶುಪಾಲರು, ಶಿಕ್ಷಕರು, ಸಿಬ್ಬಂದಿ ಚಿತ್ರೀಕರಣಕ್ಕೆ ಸಂಪೂರ್ಣ ಸಹಕಾರ ನೀಡುತ್ತಿದ್ದಾರೆ ಎಂದು ತಿಳಿಸಿದರು. ಜೊತೆಗೆ ಕೊಡಗಿನ ಪರಿಸರದ ಬಗ್ಗೆಯೂ ಸಂತಸ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶನಿವಾರಸಂತೆ:</strong> ಪಟ್ಟಣದ ಭಾರತಿ ವಿದ್ಯಾಸಂಸ್ಥೆಯಲ್ಲಿ ಆರ್.ಕೆ.ಪ್ರೊಡಕ್ಷನ್ ವತಿಯಿಂದ ‘1980 ನಡೆಯುವ ಕಥೆ’ ಎಂಬ ಚಲನಚಿತ್ರದ ಚಿತ್ರೀಕರಣವು ಬುಧವಾರ ಆರಂಭ ಆಗಿದ್ದು ಭರದಿಂದ ಸಾಗಿದೆ.</p>.<p><strong>ಇದನ್ನು ಓದಿ:</strong><a href="https://www.prajavani.net/op-ed/editorial/editors-note-prajavani-android-app-and-pv-ios-app-launched-780126.html" target="_blank">ಸಂಪಾದಕರ ಮಾತು | ಪ್ರಜಾವಾಣಿ ಆಂಡ್ರಾಯ್ಡ್ ಮತ್ತು ಐಒಎಸ್ ಆ್ಯಪ್ ಲೋಕಾರ್ಪಣೆ</a></p>.<p>ನಿರ್ದೇಶಕ ಜೆ.ರಾಜಕಿರಣ್ ನಿರ್ದೇಶನದಲ್ಲಿ ಪ್ರಿಯಾಂಕಾ ಉಪೇಂದ್ರ ನಾಯಕಿಯಾಗಿ ನಟಿಸುತ್ತಿದ್ದಾರೆ. ಹಿರಿಯ ನಟ ರಮೇಶ್ ಪಂಡಿತ್, ಸಹ ಕಲಾವಿದರಾದ ಅರವಿಂದ್ ರಾವ್ ಹಾಗೂ ಶ್ರೀನಿವಾಸ ನಟಿಸುತ್ತಿದ್ದ ದೃಶ್ಯದ ಚಿತ್ರೀಕರಣ ಸಂಸ್ಥೆಯ ಕೊಠಡಿಯೊಂದರಲ್ಲಿ ನಡೆಯಿತು.</p>.<p><strong>ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳುವ ಲಿಂಕ್:</strong><a href="https://play.google.com/store/apps/details?id=com.tpml.pv" target="_blank">ಆಂಡ್ರಾಯ್ಡ್ ಆ್ಯಪ್</a>|<a href="https://apps.apple.com/in/app/prajavani-kannada-news-app/id1535764933" target="_blank">ಐಒಎಸ್ ಆ್ಯಪ್</a></p>.<p>ಚಿತ್ರಕ್ಕೆ ಜಿನಂತ್ ವಿಕಾಸ್ ಅವರ ಸಂಗೀತವಿದ್ದು ಜೀವ ಆ್ಯಂಟೋನಿ ಕ್ಯಾಮೆರಾ ಮೆನ್ ಆಗಿ ಕೆಲಸ ನಿರ್ವಹಿಸುತ್ತಿದ್ದರು.</p>.<p>ನಟಿ ಪ್ರಿಯಾಂಕಾ ಮಾತನಾಡಿ, ಶನಿವಾರಸಂತೆಯಲ್ಲಿಎರಡು ವಾರಗಳ ಚಿತ್ರೀಕರಣ ನಡೆಯಲಿದೆ. ವಿದ್ಯಾಸಂಸ್ಥೆಯ ಪ್ರಾಂಶುಪಾಲರು, ಶಿಕ್ಷಕರು, ಸಿಬ್ಬಂದಿ ಚಿತ್ರೀಕರಣಕ್ಕೆ ಸಂಪೂರ್ಣ ಸಹಕಾರ ನೀಡುತ್ತಿದ್ದಾರೆ ಎಂದು ತಿಳಿಸಿದರು. ಜೊತೆಗೆ ಕೊಡಗಿನ ಪರಿಸರದ ಬಗ್ಗೆಯೂ ಸಂತಸ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>