‘ದಯವಿಟ್ಟು ರಾಜು ಶ್ರೀವಾಸ್ತವ ಅವರಿಗಾಗಿ ಪ್ರಾರ್ಥಿಸಿ, ಅವರು ಗಂಭೀರ ಪರಿಸ್ಥಿತಿಯಲ್ಲಿದ್ದಾರೆ. ವೈದ್ಯರಿಗೂ ಸಹ ಏನು ಮಾಡಬೇಕೆಂದು ತಿಳಿಯುತ್ತಿಲ್ಲ. ಮಿದುಳು ಕಾರ್ಯ ಸ್ಥಗಿತಗೊಳಿದಿದೆ. ದಯವಿಟ್ಟು ರಾಜು ಭಾಯ್ಗಾಗಿ ಪ್ರಾರ್ಥಿಸಿ’ ಎಂದು ಸುನಿಲ್ ಪಾಲ್ ವಿಡಿಯೊ ಸಂದೇಶದ ಮೂಲಕ ಮನವಿ ಮಾಡಿದ್ದಾರೆ.
ಮೊದ ಮೊದಲು ಬಾಲಿವುಡ್ನ ಚಿಕ್ಕ ಚಿತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ರಾಜ ಶ್ರೀವಾಸ್ತವ್, ಬಳಿಕ ತಮ್ಮಪ್ರತಿಭೆ ಮೂಲಕ ದೊಡ್ಡ ಸಿನಿಮಾಗಳಲ್ಲೂ ಅವಕಾಶ ಗಿಟ್ಟಿಸಿದ್ದರು. 1989ರ ಮೇನೆ ಪ್ಯಾರ್ ಕಿಯಾ, 1993 ಬಾಜಿಗರ್ ಚಿತ್ರದಲ್ಲೂ ಗಮನ ಸೆಳೆದಿದ್ದರು.