ದೇಶದ ಬಗ್ಗೆ, ಸಂವಿಧಾನದ ಬಗ್ಗೆ, ಜ.26ರ ಮಹತ್ವದ ಬಗ್ಗೆ ಗೌರವ ಇಟ್ಟಕೊಳ್ಳದ ರಚಿತಾ ರಾಮ್ ವಿರುದ್ದ ಕ್ರಮ ಜರುಗಿಸಬೇಕು ಎಂದು ಪರಿಷತ್ನ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಶಿವಲಿಂಗಯ್ಯ, ಗೌರವಾಧ್ಯಕ್ಷ ಎಂ.ಸಿ.ಬಸವರಾಜು, ತಾಲ್ಲೂಕು ಘಟಕದ ಅಧ್ಯಕ್ಷ ಡಿ.ಸಿ.ಮಹೇಂದ್ರ, ಉಪಾಧ್ಯಕ್ಷ ಶಿವರಾಜು ದೂರಿನಲ್ಲಿ ಆಗ್ರಹಿಸಿದ್ದಾರೆ.