ವಿಜಯಪ್ರಕಾಶ್ ಮತ್ತು ಅನುರಾಧಾ ಭಟ್, ಶಶಾಂಕ್ ಶೇಷಗಿರಿ ಹಾಗೂ ಸಂಜಿತ್ ಹೆಗ್ಡೆ ಹಾಡುಗಳಿಗೆ ದನಿಯಾಗಿದ್ದಾರೆ.ಕದ್ರಿ ಮಣಿಕಾಂತ್ ಸಂಗೀತ, ವಿಲಿಯಮ್ಸ್ ಡೇವಿಡ್ ಛಾಯಾಗ್ರಹಣ ಚಿತ್ರಕ್ಕಿದೆ. ಚಿತ್ರಕಥೆಯನ್ನು ರಘು ಶಾಸ್ತ್ರಿ ಅವರೇ ಬರೆದಿದ್ದಾರೆ. ಶಂಕರ್ ಅಶ್ವಥ್, ಸುಮಿತ್ರಾ, ಭಜರಂಗಿ ಲೋಕಿ, ಸಾಧು ಕೋಕಿಲ ತಾರಾಗಣದಲ್ಲಿ ಇದ್ದಾರೆ.