<p><strong>ಬೆಂಗಳೂರು:</strong> ಜೈಲಿನಿಂದ ಹೊರ ಬಂದ ಮೇಲೆ ನಟ ದರ್ಶನ್ ಅವರು ಅಭಿಮಾನಿಗಳಿಗಾಗಿ ವಿಡಿಯೊ ಸಂದೇಶವನ್ನು ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ.</p>.<p>ಫೆಬ್ರುವರಿ 16ರಂದು ದರ್ಶನ್ ಜನ್ಮದಿನ. ಈ ವರ್ಷ ಅವರು ಅಭಿಮಾನಿಗಳೊಂದಿಗೆ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವುದಿಲ್ಲ ಎಂದು ತಿಳಿಸಿದ್ದಾರೆ.</p>.<h2>ದರ್ಶನ್ ಹೇಳಿದ್ದೇನು?</h2><p>ಎಲ್ಲ ನನ್ನ ಪ್ರೀತಿಯ ಸೆಲೆಬ್ರಿಟಿಗಳಿಗೆ ನಮಸ್ಕಾರ. ನಿಮಗೆ ಎಷ್ಟೇ ಧನ್ಯವಾದ ಹೇಳಿದರೂ ಕಡಿಮೆ. ಈಗ ನಾನು ಯಾಕೆ ನಾನು ಕ್ಯಾಮೆರಾ ಮುಂದೆ ಬಂದೆ ಎಂದರೆ ಅದು ನನ್ನ ನನ್ನ ಬರ್ತ್ಡೇ ವಿಚಾರವಾಗಿ..</p>.<p>'ನಿಮ್ಮನ್ನು ಭೇಟಿಯಾಗಬೇಕೆಂದು ನನಗೂ ಆಸೆ ಇತ್ತು. ನೀವೂ ಆಸೆ ಪಟ್ಟಿದ್ರಿ. ಈ ಬಾರಿ ಸಮಸ್ಯೆಯೇನೆಂದರೆ, ದೊಡ್ಡ ಸಮಸ್ಯೆ ಅಂತ ಹೇಳ್ತಿಲ್ಲ. ಒಂದೇ ಒಂದು ಸಮಸ್ಯೆ ಅಂದರೆ ಅದು ನನ್ನ ಆರೋಗ್ಯ ವಿಚಾರ. ನನಗೆ ಬೆನ್ನು ನೋವು ಇದೆ. ತುಂಬಾ ಹೊತ್ತು ನಿಂತುಕೊಳ್ಳಲು ಆಗಲ್ಲ. ಹಾಗಾಗಿ ನನ್ನ ಪ್ರೀತಿಯ ಸೆಲೆಬ್ರಿಟಿಗಳಿಗೆ ನನ್ನ ಪ್ರೀತಿಯ ಮನವಿ. ಈ ವರ್ಷ ನನ್ನ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ. ಕ್ಷಮೆ ಇರಲಿ'</p> <p><strong>ಇಂತಿ ನಿಮ್ಮ ದಾಸ ದರ್ಶನ್</strong></p> .ರೇಣುಕಸ್ವಾಮಿ ಕೊಲೆ ಪ್ರಕರಣ: ಬಂದೂಕು ಪರವಾನಗಿ ರದ್ದು ಮಾಡದಂತೆ ದರ್ಶನ್ ಕೋರಿಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಜೈಲಿನಿಂದ ಹೊರ ಬಂದ ಮೇಲೆ ನಟ ದರ್ಶನ್ ಅವರು ಅಭಿಮಾನಿಗಳಿಗಾಗಿ ವಿಡಿಯೊ ಸಂದೇಶವನ್ನು ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ.</p>.<p>ಫೆಬ್ರುವರಿ 16ರಂದು ದರ್ಶನ್ ಜನ್ಮದಿನ. ಈ ವರ್ಷ ಅವರು ಅಭಿಮಾನಿಗಳೊಂದಿಗೆ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವುದಿಲ್ಲ ಎಂದು ತಿಳಿಸಿದ್ದಾರೆ.</p>.<h2>ದರ್ಶನ್ ಹೇಳಿದ್ದೇನು?</h2><p>ಎಲ್ಲ ನನ್ನ ಪ್ರೀತಿಯ ಸೆಲೆಬ್ರಿಟಿಗಳಿಗೆ ನಮಸ್ಕಾರ. ನಿಮಗೆ ಎಷ್ಟೇ ಧನ್ಯವಾದ ಹೇಳಿದರೂ ಕಡಿಮೆ. ಈಗ ನಾನು ಯಾಕೆ ನಾನು ಕ್ಯಾಮೆರಾ ಮುಂದೆ ಬಂದೆ ಎಂದರೆ ಅದು ನನ್ನ ನನ್ನ ಬರ್ತ್ಡೇ ವಿಚಾರವಾಗಿ..</p>.<p>'ನಿಮ್ಮನ್ನು ಭೇಟಿಯಾಗಬೇಕೆಂದು ನನಗೂ ಆಸೆ ಇತ್ತು. ನೀವೂ ಆಸೆ ಪಟ್ಟಿದ್ರಿ. ಈ ಬಾರಿ ಸಮಸ್ಯೆಯೇನೆಂದರೆ, ದೊಡ್ಡ ಸಮಸ್ಯೆ ಅಂತ ಹೇಳ್ತಿಲ್ಲ. ಒಂದೇ ಒಂದು ಸಮಸ್ಯೆ ಅಂದರೆ ಅದು ನನ್ನ ಆರೋಗ್ಯ ವಿಚಾರ. ನನಗೆ ಬೆನ್ನು ನೋವು ಇದೆ. ತುಂಬಾ ಹೊತ್ತು ನಿಂತುಕೊಳ್ಳಲು ಆಗಲ್ಲ. ಹಾಗಾಗಿ ನನ್ನ ಪ್ರೀತಿಯ ಸೆಲೆಬ್ರಿಟಿಗಳಿಗೆ ನನ್ನ ಪ್ರೀತಿಯ ಮನವಿ. ಈ ವರ್ಷ ನನ್ನ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ. ಕ್ಷಮೆ ಇರಲಿ'</p> <p><strong>ಇಂತಿ ನಿಮ್ಮ ದಾಸ ದರ್ಶನ್</strong></p> .ರೇಣುಕಸ್ವಾಮಿ ಕೊಲೆ ಪ್ರಕರಣ: ಬಂದೂಕು ಪರವಾನಗಿ ರದ್ದು ಮಾಡದಂತೆ ದರ್ಶನ್ ಕೋರಿಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>