‘ನಿರ್ಮಾಪಕ ಭರತ್ ಅವರು ‘ಭಗವಾನ್ ಶ್ರೀ ಕೃಷ್ಣ ಪರಮಾತ್ಮ’ ಹೆಸರಿನ ಸಿನಿಮಾ ನಿರ್ಮಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ನಟ ಧ್ರುವನ್ ಅಭಿನಯಿಸುತ್ತಿದ್ದಾರೆ. ಹಣಕಾಸಿನ ತೊಂದರೆಯಿಂದಾಗಿ ಭರತ್, ಚಿತ್ರೀಕರಣ ಮಾಡುವುದು ತಡವಾಗಿದೆ. ಇದನ್ನು ಪ್ರಶ್ನಿಸಿದ್ದ ಧ್ರುವನ್, ಇದೇ ವಿಚಾರವನ್ನು ದರ್ಶನ್ ಅವರಿಗೆ ತಿಳಿಸಿದ್ದರು.’