ಆ ದೃಶ್ಯ, ತ್ರಾಟಕ ಮುಂತಾದ ಸಿನಿಮಾಗಳ ಮೂಲಕ ಹೆಸರು ಮಾಡಿರುವ ವಿನೋದ್ ಭಾರತಿ ಛಾಯಾಗ್ರಹಣ ಮಾಡಿದ್ದಾರೆ. ಶ್ರೀಧರ್ ವಿ. ಸಂಭ್ರಮ್ ಅವರ ಸಂಗೀತ ಮತ್ತು ಹಿನ್ನೆಲೆ ಸಂಗೀತ ಈ ಚಿತ್ರಕ್ಕಿದೆ. ಸುರೇಶ್ ಆರ್ಮುಗಂ ಸಂಕಲನ, ಭಜರಂಗಿ ಮೋಹನ್, ಕಲೈ ಮತ್ತು ಗೀತಾ ನೃತ್ಯ ಸಂಯೋಜನೆ, ಕುಂಗ್ಫು ಚಂದ್ರು ಸಾಹಸ ನಿರ್ದೇಶನ, ಭಾರ್ಗವಿ ವಿಖ್ಯಾತಿ ವಸ್ತ್ರ ವಿನ್ಯಾಸ ಈ ಚಿತ್ರಕ್ಕಿದೆ.