<p>ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ನಡುವೆ ಅವರ ಬಹುನಿರೀಕ್ಷಿತ ‘ದಿ ಡೆವಿಲ್’ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ.</p>.ದರ್ಶನ್ ಅಭಿಮಾನಿಗಳ ಒತ್ತಾಯ; ‘ದಿ ಡೆವಿಲ್’ ಫಸ್ಟ್ ಶೋ ಬಗ್ಗೆ ಚಿತ್ರತಂಡ ಅಪ್ಡೇಟ್.Sandalwood: ದರ್ಶನ್ ನಟನೆಯ 'ಡೆವಿಲ್' ಹಿಂದಿಕ್ಕಿದ ಸುದೀಪ್ ಅಭಿನಯದ 'ಮಾರ್ಕ್'.<h2><strong>ವಿಜಯಲಕ್ಷ್ಮಿ ದರ್ಶನ್ ಪೋಸ್ಟ್</strong></h2><p>‘ನನ್ನ ಪ್ರೀತಿಯ ಸೆಲೆಬ್ರಿಟಿಗಳೇ,</p><p>ನಾನು ನಿಮಗೆ ಹೇಳಲು ಬಯಸುವುದೇನೆಂದರೆ, ದಯವಿಟ್ಟು ಜನರು ಏನು ಹೇಳಿದರೂ ಚಿಂತಿಸಬೇಡಿ. ಯಾವುದೇ ವದಂತಿಗಳನ್ನು ನಂಬಬೇಡಿ. ನೀವು ನನ್ನ ಶಕ್ತಿ, ನೀವು ನನ್ನ ಕುಟುಂಬ. ಇಂದು ಎಂದಿಗಿಂತಲೂ ಹೆಚ್ಚಾಗಿ, ನೀವು ನನ್ನ ಮೇಲೆ ಇಟ್ಟಿರುವ ನಂಬಿಕೆಯಿಂದಾಗಿ ನಾನು ನಿಂತಿದ್ದೇನೆ’. </p><p>‘ನನ್ನ ಜೀವನದ ಈ ಹಂತದಲ್ಲಿ, ನನ್ನ ದೊಡ್ಡ ಶಕ್ತಿ ನೀವೇ ಆಗಿದ್ದೀರಿ. ನಾನು ಬಯಸುವುದು ನಿಮ್ಮ ಆ ಪ್ರೀತಿ ಮತ್ತು ಶಕ್ತಿಯನ್ನು ನಮ್ಮ ಡೆವಿಲ್ ಸಿನಿಮಾದ ಕಡೆಗೆ ಹರಿಸಬೇಕು. ನಿಮ್ಮೆಲ್ಲರಿಂದಾಗಿ ನಾನು ನಾನಾಗಿ ಬದುಕಿದ್ದೇನೆ’. </p><p>‘ನನ್ನ ಅನುಪಸ್ಥಿತಿಯಲ್ಲಿ ನೀವಿದ್ದೀರಿ, ನಿಮ್ಮ ಪ್ರಚಾರಗಳು, ನಿಮ್ಮ ಸಮರ್ಪಣೆ, ನಿಮ್ಮ ಏಕತೆ ಬಗ್ಗೆ ಕೇಳಿದಾಗ ನನಗೆ ಹೆಮ್ಮೆ ಎನಿಸುತ್ತದೆ. ಸಮಯವೇ ಎಲ್ಲವನ್ನೂ ಉತ್ತರಿಸುತ್ತದೆ. ಅಲ್ಲಿಯವರೆಗೆ ನಿಮ್ಮ ಪ್ರೀತಿಯನ್ನು ಅಚಲವಾಗಿ ಇರಿಸಿ’.</p><p>‘ನಿಮ್ಮ ದಾಸ ದರ್ಶನ’ ಎಂದು ಜೈಲಿನಿಂದಲೇ ದರ್ಶನ್ ಅವರು ಅಭಿಮಾನಿಗಳಿಗೆ ಸಂದೇಶ ರವಾನಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ನಡುವೆ ಅವರ ಬಹುನಿರೀಕ್ಷಿತ ‘ದಿ ಡೆವಿಲ್’ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ.</p>.ದರ್ಶನ್ ಅಭಿಮಾನಿಗಳ ಒತ್ತಾಯ; ‘ದಿ ಡೆವಿಲ್’ ಫಸ್ಟ್ ಶೋ ಬಗ್ಗೆ ಚಿತ್ರತಂಡ ಅಪ್ಡೇಟ್.Sandalwood: ದರ್ಶನ್ ನಟನೆಯ 'ಡೆವಿಲ್' ಹಿಂದಿಕ್ಕಿದ ಸುದೀಪ್ ಅಭಿನಯದ 'ಮಾರ್ಕ್'.<h2><strong>ವಿಜಯಲಕ್ಷ್ಮಿ ದರ್ಶನ್ ಪೋಸ್ಟ್</strong></h2><p>‘ನನ್ನ ಪ್ರೀತಿಯ ಸೆಲೆಬ್ರಿಟಿಗಳೇ,</p><p>ನಾನು ನಿಮಗೆ ಹೇಳಲು ಬಯಸುವುದೇನೆಂದರೆ, ದಯವಿಟ್ಟು ಜನರು ಏನು ಹೇಳಿದರೂ ಚಿಂತಿಸಬೇಡಿ. ಯಾವುದೇ ವದಂತಿಗಳನ್ನು ನಂಬಬೇಡಿ. ನೀವು ನನ್ನ ಶಕ್ತಿ, ನೀವು ನನ್ನ ಕುಟುಂಬ. ಇಂದು ಎಂದಿಗಿಂತಲೂ ಹೆಚ್ಚಾಗಿ, ನೀವು ನನ್ನ ಮೇಲೆ ಇಟ್ಟಿರುವ ನಂಬಿಕೆಯಿಂದಾಗಿ ನಾನು ನಿಂತಿದ್ದೇನೆ’. </p><p>‘ನನ್ನ ಜೀವನದ ಈ ಹಂತದಲ್ಲಿ, ನನ್ನ ದೊಡ್ಡ ಶಕ್ತಿ ನೀವೇ ಆಗಿದ್ದೀರಿ. ನಾನು ಬಯಸುವುದು ನಿಮ್ಮ ಆ ಪ್ರೀತಿ ಮತ್ತು ಶಕ್ತಿಯನ್ನು ನಮ್ಮ ಡೆವಿಲ್ ಸಿನಿಮಾದ ಕಡೆಗೆ ಹರಿಸಬೇಕು. ನಿಮ್ಮೆಲ್ಲರಿಂದಾಗಿ ನಾನು ನಾನಾಗಿ ಬದುಕಿದ್ದೇನೆ’. </p><p>‘ನನ್ನ ಅನುಪಸ್ಥಿತಿಯಲ್ಲಿ ನೀವಿದ್ದೀರಿ, ನಿಮ್ಮ ಪ್ರಚಾರಗಳು, ನಿಮ್ಮ ಸಮರ್ಪಣೆ, ನಿಮ್ಮ ಏಕತೆ ಬಗ್ಗೆ ಕೇಳಿದಾಗ ನನಗೆ ಹೆಮ್ಮೆ ಎನಿಸುತ್ತದೆ. ಸಮಯವೇ ಎಲ್ಲವನ್ನೂ ಉತ್ತರಿಸುತ್ತದೆ. ಅಲ್ಲಿಯವರೆಗೆ ನಿಮ್ಮ ಪ್ರೀತಿಯನ್ನು ಅಚಲವಾಗಿ ಇರಿಸಿ’.</p><p>‘ನಿಮ್ಮ ದಾಸ ದರ್ಶನ’ ಎಂದು ಜೈಲಿನಿಂದಲೇ ದರ್ಶನ್ ಅವರು ಅಭಿಮಾನಿಗಳಿಗೆ ಸಂದೇಶ ರವಾನಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>