ಗೌಸ್ ಪೀರ್ ಈ ಹಾಡಿನ ಸಾಹಿತ್ಯ ಬರೆದಿದ್ದಾರೆ.ಹೈಪರ್ ಶೈಲಿಯ ಸಿನಿಮಾವಾಗಿರುವ ‘ಧರಣಿ ಮಂಡಲ ಮಧ್ಯದೊಳಗೆ’ ಚಿತ್ರಕ್ಕೆ ಈ ಹಿಂದಿ ಪೂರಿ ಜಗನ್ನಾಥ್ ಜೊತೆ ಕೆಲಸ ಮಾಡಿದ್ದ ಶ್ರೀಧರ್ ಷಣ್ಮುಖ ಆ್ಯಕ್ಷನ್ ಕಟ್ ಹೇಳಿದ್ದು, ಓಂಕಾರ್ ಹಾಗೂ ಪ್ರಶಾಂತ್ ಅಂಚನ್ ಬಂಡವಾಳ ಹೂಡಿದ್ದಾರೆ. ಕೀರ್ತನ್ ಪೂಜಾರಿ ಛಾಯಾಗ್ರಹಣ, ಗೌಸ್ ಪೀರ್, ಶಿವಕುಮಾರ್ ಶೆಟ್ಟಿ ಮತ್ತು ಅಭಿನಂದನ್ ದೇಶ್ ಪ್ರಿಯಾ ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ.