ಲಿಂಗರಾಜ ಉಚ್ಚಂಗಿದುರ್ಗ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಚಿತ್ರಕ್ಕೆ ಶ್ರೀರಾಮರತ್ನ ಪ್ರೊಡಕ್ಷನ್ಸ್ ಬಂಡವಾಳ ಹೂಡಿದೆ. ಅಕ್ಷಯ್ ರಿಶಭ್ ಅವರ ಸಂಗೀತ, ವಿಷ್ಣುಪ್ರಸಾದ್ ಕ್ಯಾಮೆರಾ, ಬಿ.ಎಸ್.ಕೆಂಪರಾಜು ಸಂಕಲನ ಈ ಚಿತ್ರಕ್ಕಿದೆ. ನಾಗೇಂದ್ರ ಶಾ, ಕೃಷ್ಣಮೂರ್ತಿ ಕವತ್ತಾರು ಮೊದಲಾದವರು ಚಿತ್ರದ ಪ್ರಮುಖ ಪಾತ್ರವರ್ಗದಲ್ಲಿದ್ದಾರೆ.