ಸಿನಿಮಾ ಸಂಬಂಧಿಸಿದ ವಿವಾದಗಳೆಲ್ಲಾ ಮುಗಿದಿವೆ. ಆದರೆ ಯೂಟ್ಯೂಬರ್ ಚಿರುಭಟ್ ಎಂಬುವವರು ಚಿತ್ರದ ಬಗ್ಗೆ ಕೆಟ್ಟದಾಗಿ ಮಾತನಾಡಿ ಅಪಪ್ರಚಾರ ಮಾಡುತ್ತಿದ್ದಾರೆ. ಅವರು ಬಹಿರಂಗವಾಗಿ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು. ಮಂಡಳಿಯ ಕಾರ್ಯದರ್ಶಿ ಎನ್.ಎಂ. ಸುರೇಶ್ ಅವರು ಚಿರು ಭಟ್ ಅವರಿಗೆ ಕರೆ ಮಾಡಿದ್ದಾರೆ. ಮಾತುಕತೆ ಮುಂದುವರಿದಿದೆ.