<p>‘ಹುಟ್ಟುಹಬ್ಬದ ಶುಭಾಶಯಗಳು’ ಎಂದು ಹೇಳಿದ್ದಾರೆ ನಟ ದಿಗಂತ್. ಹೊಸ ಚಿತ್ರವೊಂದು ಸದ್ದಿಲ್ಲದೇ ನಿರ್ಮಾಣ ಮುಗಿಸಿ ಡಿಸೆಂಬರ್ 31ಕ್ಕೆ ಬಿಡುಗಡೆ ಆಗಲಿದೆ.</p>.<p>ಚಿತ್ರಕ್ಕೆ ಯೋಗರಾಜ್ ಭಟ್ ಅವರು ಎಣ್ಣೆ ಪಾರ್ಟಿಯ ಹಾಡೊಂದನ್ನು ಬರೆದು ಕಲಾವಿದರನ್ನು ಕುಣಿಸಿದ್ದಾರೆ. ಹಾಡು ಶುಕ್ರವಾರ ಯುಟ್ಯೂಬ್ನಲ್ಲಿ ಬಿಡುಗಡೆ ಆಗಿದೆ.</p>.<p>ಅಂದಹಾಗೆ, ‘ಮುಂಗಾರು ಮಳೆ’, ‘ಗಾಳಿಪಟ’, ‘ಮನಸಾರೆ’, ‘ಪಂಚರಂಗಿ’ ದಿಗಂತ್ ಅವರ ಚಿತ್ರಕ್ಕೆ ಭಟ್ಟರು ಹಾಡು ಬರೆದಿದ್ದಾರೆ.</p>.<p>ಚಿತ್ರಕ್ಕೆ ನಾಗರಾಜ್ ಬೇತೂರು ನಿರ್ದೇಶನವಿದೆ. ಟಿ.ಆರ್.ಚಂದ್ರಶೇಖರ್ ನಿರ್ಮಾಣದ ಈ ಚಿತ್ರಕ್ಕೆ ಶ್ರೀಧರ್ ವಿ. ಸಂಭ್ರಮ್ ಸಂಗೀತವಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p>‘ಹುಟ್ಟುಹಬ್ಬದ ಶುಭಾಶಯಗಳು’ ಎಂದು ಹೇಳಿದ್ದಾರೆ ನಟ ದಿಗಂತ್. ಹೊಸ ಚಿತ್ರವೊಂದು ಸದ್ದಿಲ್ಲದೇ ನಿರ್ಮಾಣ ಮುಗಿಸಿ ಡಿಸೆಂಬರ್ 31ಕ್ಕೆ ಬಿಡುಗಡೆ ಆಗಲಿದೆ.</p>.<p>ಚಿತ್ರಕ್ಕೆ ಯೋಗರಾಜ್ ಭಟ್ ಅವರು ಎಣ್ಣೆ ಪಾರ್ಟಿಯ ಹಾಡೊಂದನ್ನು ಬರೆದು ಕಲಾವಿದರನ್ನು ಕುಣಿಸಿದ್ದಾರೆ. ಹಾಡು ಶುಕ್ರವಾರ ಯುಟ್ಯೂಬ್ನಲ್ಲಿ ಬಿಡುಗಡೆ ಆಗಿದೆ.</p>.<p>ಅಂದಹಾಗೆ, ‘ಮುಂಗಾರು ಮಳೆ’, ‘ಗಾಳಿಪಟ’, ‘ಮನಸಾರೆ’, ‘ಪಂಚರಂಗಿ’ ದಿಗಂತ್ ಅವರ ಚಿತ್ರಕ್ಕೆ ಭಟ್ಟರು ಹಾಡು ಬರೆದಿದ್ದಾರೆ.</p>.<p>ಚಿತ್ರಕ್ಕೆ ನಾಗರಾಜ್ ಬೇತೂರು ನಿರ್ದೇಶನವಿದೆ. ಟಿ.ಆರ್.ಚಂದ್ರಶೇಖರ್ ನಿರ್ಮಾಣದ ಈ ಚಿತ್ರಕ್ಕೆ ಶ್ರೀಧರ್ ವಿ. ಸಂಭ್ರಮ್ ಸಂಗೀತವಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>