ಈಗ ‘ಪಾರು’ ಧಾರಾವಾಹಿಯಲ್ಲಿ ಹೊಸ ಕಥೆ ಎಳೆಯೊಂದು ಶುರುವಾಗಿದ್ದು, ಅದರಲ್ಲಿ ಬರುವ ವಿಭಿನ್ನ ಪಾತ್ರವೊಂದಕ್ಕೆ ಅವರು ಬಣ್ಣ ಹಚ್ಚಿದ್ದಾರೆ. ಈ ಧಾರಾವಾಹಿಯಲ್ಲಿನ ಅರಸನಕೋಟೆ ಅಖಿಲಾಂಡೇಶ್ವರಿಯ ದಿಟ್ಟ ಮಾತುಗಳು, ಮುದ್ದಾದ ಹುಡುಗಿ ಪಾರುವಿನ ಮುಗ್ಧತೆ, ಆದಿತ್ಯನ ಶಿಸ್ತು, ಪ್ರೀತಮ್ ಮಾಡುವ ತರಲೆ ವೀಕ್ಷಕರ ಗಮನ ಸೆಳೆಯುತ್ತಿವೆ.