ಸೋಮವಾರ, 20 ಅಕ್ಟೋಬರ್ 2025
×
ADVERTISEMENT

ಬೆಂಗಳೂರು

ADVERTISEMENT

World Stroke Day | ಪಾರ್ಶ್ವವಾಯು: ಜಾಗೃತಿ

Stroke Awareness: ವಿಶ್ವ ಪಾರ್ಶ್ವವಾಯು ದಿನದ ಪ್ರಯುಕ್ತ ಬೆಂಗಳೂರು ಪಾರ್ಶ್ವವಾಯು ಸೇವಾ ಸಂಘ ಹಮ್ಮಿಕೊಂಡ ಸಮಾರಂಭದಲ್ಲಿ ಪಾರ್ಶ್ವವಾಯು ಪೀಡಿತರು ಎದುರಿಸುವ ಸಮಸ್ಯೆಗಳು ಹಾಗೂ ಚಿಕಿತ್ಸೆ ಕುರಿತು ಜನರಲ್ಲಿ ಜಾಗೃತಿ ಮೂಡಿಸಲಾಯಿತು.
Last Updated 19 ಅಕ್ಟೋಬರ್ 2025, 23:50 IST
World Stroke Day | ಪಾರ್ಶ್ವವಾಯು: ಜಾಗೃತಿ

ನಗರದಲ್ಲಿ ಇಂದು: ಬೆಂಗಳೂರು ನಗರದ ಇಂದಿನ ಕಾರ್ಯಕ್ರಮಗಳು

ನಗರದಲ್ಲಿ ಇಂದು: ಬೆಂಗಳೂರು ನಗರದ ಇಂದಿನ ಕಾರ್ಯಕ್ರಮಗಳು
Last Updated 19 ಅಕ್ಟೋಬರ್ 2025, 23:30 IST
ನಗರದಲ್ಲಿ ಇಂದು: ಬೆಂಗಳೂರು ನಗರದ ಇಂದಿನ ಕಾರ್ಯಕ್ರಮಗಳು

ಬೆಂಗಳೂರು | ನಗರದೆಲ್ಲೆಡೆ ದೀಪಾವಳಿ ಸಂಭ್ರಮ: ಖರೀದಿ ಜೋರು

Deepavali Festival : ದೀಪಾವಳಿ ಹಬ್ಬಕ್ಕೆ ಬೇಕಾದ ಅಗತ್ಯ ವಸ್ತುಗಳನ್ನು ಖರೀದಿಸಲು ನಗರದ ಮಾರುಕಟ್ಟೆಗಳಲ್ಲಿ ಭಾನುವಾರ ಅಧಿಕ ಸಂಖ್ಯೆಯಲ್ಲಿ ಜನರು ಸೇರಿದ್ದರು. ಬೆಳಕಿನ ಹಬ್ಬದ ಮೆರುಗು ಹೆಚ್ಚಿಸುವ ಹೂವು, ಹಣ್ಣು, ಹಣತೆ, ಆಲಂಕಾರಿಕ ವಸ್ತುಗಳ ಖರೀದಿಗೆ ಜನ ಮಳಿಗೆಗಳಲ್ಲಿ ಮುಗಿಬಿದ್ದಿದ್ದರು.
Last Updated 19 ಅಕ್ಟೋಬರ್ 2025, 23:30 IST
ಬೆಂಗಳೂರು | ನಗರದೆಲ್ಲೆಡೆ ದೀಪಾವಳಿ ಸಂಭ್ರಮ: ಖರೀದಿ ಜೋರು

ಬೆಂಗಳೂರು | ಡಿಜಿಟಲ್ ಅರೆಸ್ಟ್: ವೃದ್ಧನಿಗೆ ₹17.95 ಲಕ್ಷ ವಂಚನೆ

Digital Arrest Scam: ಬೆಂಗಳೂರಿನಲ್ಲಿ 67 ವರ್ಷದ ವೃದ್ಧರೊಬ್ಬರನ್ನು ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಸೈಬರ್ ಕ್ರಿಮಿನಲ್ ಬೆದರಿಸಿ ₹17.95 ಲಕ್ಷ ವಂಚಿಸಿದ್ದಾನೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.
Last Updated 19 ಅಕ್ಟೋಬರ್ 2025, 19:48 IST
ಬೆಂಗಳೂರು | ಡಿಜಿಟಲ್ ಅರೆಸ್ಟ್: ವೃದ್ಧನಿಗೆ ₹17.95 ಲಕ್ಷ ವಂಚನೆ

ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ರೌಡಿಶೀಟರ್ ಪ್ರಸಾದ್‌ ಕುಟುಂಬದ ವಿರುದ್ಧ ಪ್ರಕರಣ

Police FIR: ದರೋಡೆ ಪ್ರಕರಣದ ಆರೋಪಿಯನ್ನು ಬಂಧಿಸಲು ತೆರಳಿದ್ದ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ರೌಡಿಶೀಟರ್ ಮೆಂಟಲ್ ಪ್ರಸಾದ್‌ ಕುಟುಂಬದ ವಿರುದ್ಧ ವಿದ್ಯಾರಣ್ಯಪುರ ಠಾಣೆ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದಾರೆ.
Last Updated 19 ಅಕ್ಟೋಬರ್ 2025, 19:44 IST
ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ರೌಡಿಶೀಟರ್ ಪ್ರಸಾದ್‌  ಕುಟುಂಬದ ವಿರುದ್ಧ ಪ್ರಕರಣ

ಬೆಂಗಳೂರು | ಕುಂದು ಕೊರತೆ: ಪಾದಚಾರಿ ಮಾರ್ಗದಲ್ಲಿ ಕಸದ ರಾಶಿ

Road Repair Demand: ಬೆಂಗಳೂರು ನಗರದ ರಸ್ತೆಗಳ ಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದ್ದು, ಸ್ಥಳೀಯರು ಕುಂದು ಕೊರತೆಗಳನ್ನು ನಿವಾರಿಸಿ ತಕ್ಷಣ ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳ ಗಮನ ಸೆಳೆಯುತ್ತಿದ್ದಾರೆ.
Last Updated 19 ಅಕ್ಟೋಬರ್ 2025, 19:38 IST
ಬೆಂಗಳೂರು | ಕುಂದು ಕೊರತೆ: ಪಾದಚಾರಿ ಮಾರ್ಗದಲ್ಲಿ ಕಸದ ರಾಶಿ

ಯಾಮಿನಿ ಪ್ರಿಯಾ ಹತ್ಯೆ: ಆರೋಪಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪೋಷಕರ ಪ್ರತಿಭಟನೆ

ಪ್ರೀತಿ ನಿರಾಕರಿಸಿದ ಬಿ-ಫಾರ್ಮ ವಿದ್ಯಾರ್ಥಿನಿ ಯಾಮಿನಿ ಪ್ರಿಯಾಳನ್ನು ಚಾಕುವಿನಿಂದ ಕತ್ತು ಕೊಯ್ದ ಹತ್ಯೆಗೈದ ಆರೋಪಿ ವಿಘ್ನೇಶ್ ಮತ್ತು ಆತನಿಗೆ ಸಹಕಾರ ನೀಡಿದ ಹರೀಶ್‌ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಪ್ರಿಯಾ ಸಂಬಂಧಿಕರು, ಕುಟುಂಬಸ್ಥರು ಹಾಗೂ ಸ್ಥಳೀಯರು ಪ್ರತಿಭಟನೆ ನಡೆಸಿದರು.
Last Updated 19 ಅಕ್ಟೋಬರ್ 2025, 19:19 IST
ಯಾಮಿನಿ ಪ್ರಿಯಾ ಹತ್ಯೆ: ಆರೋಪಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪೋಷಕರ ಪ್ರತಿಭಟನೆ
ADVERTISEMENT

ಚೀನಾದೊಂದಿಗೆ ಭಾರತದ ಸಹಯೋಗ ಹೆಚ್ಚಲಿ: ಪಿ.ಜಿ.ಆರ್. ಸಿಂಧ್ಯ

ಎಲ್ಲ ಕ್ಷೇತ್ರಗಳಲ್ಲೂ ಪ್ರಗತಿ ಸಾಧಿಸಿ ವಿಶ್ವದಲ್ಲೇ ಆರ್ಥಿಕವಾಗಿ ಸದೃಢವಾಗುತ್ತಿರುವ ಚೀನಾ ಹಾಗೂ ಭಾರತ ವ್ಯಾಪಾರ ಇನ್ನಿತರ ಕ್ಷೇತ್ರಗಳಲ್ಲಿ ಸಹಯೋಗವನ್ನು ಹೆಚ್ಚಿಸಿಕೊಳ್ಳಬೇಕು’ ಎಂದು ಮಾಜಿ ಸಚಿವ ಪಿ.ಜಿ.ಆರ್. ಸಿಂಧ್ಯ ಸಲಹೆ ನೀಡಿದರು.
Last Updated 19 ಅಕ್ಟೋಬರ್ 2025, 16:11 IST
ಚೀನಾದೊಂದಿಗೆ ಭಾರತದ ಸಹಯೋಗ ಹೆಚ್ಚಲಿ: ಪಿ.ಜಿ.ಆರ್. ಸಿಂಧ್ಯ

ಆತಂಕ ಸೃಷ್ಟಿಸಿದ ‘ಬಾಂಬ್’ ಬರಹ:ಮಂಗಳೂರು ಬದಲು ಬೆಂಗಳೂರಿನಲ್ಲಿ ವಿಮಾನ ಲ್ಯಾಂಡಿಂಗ್

ಶನಿವಾರ ರಾತ್ರಿ ದುಬೈನಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಇಂಡಿಗೊ ವಿಮಾನದ ಶೌಚಾಲಯದಲ್ಲಿ ಪ್ರಯಾಣಿಕರೊಬ್ಬರು ಬರೆದಿದ್ದ ‘ಬಾಂಬ್’ ಬರಹ ಕೆಲ ಕಾಲ ಆತಂಕ ಸೃಷ್ಟಿಸಿತ್ತು.
Last Updated 19 ಅಕ್ಟೋಬರ್ 2025, 15:52 IST
ಆತಂಕ ಸೃಷ್ಟಿಸಿದ ‘ಬಾಂಬ್’ ಬರಹ:ಮಂಗಳೂರು ಬದಲು ಬೆಂಗಳೂರಿನಲ್ಲಿ ವಿಮಾನ ಲ್ಯಾಂಡಿಂಗ್

ಕೃತಿಕಾ ರೆಡ್ಡಿ ಕೊಲೆ ಪ್ರಕರಣ: ಮರಣೋತ್ತರ ಪರೀಕ್ಷೆ ನೋಡಲು ಹಟ ಹಿಡಿದಿದ್ದ...

ಮಗಳು ಕೃತಿಕಾ ರೆಡ್ಡಿ ಕೊಲೆಗೆ ಬಳಸಿದ್ದ ಅನಸ್ತೇಶಿಯಾವನ್ನು ಆರೋಪಿ ಮಹೇಂದ್ರ ರೆಡ್ಡಿ ತನ್ನ ಸಹೋದರನಿಗೆ ಸೇರಿದ ಔಷಧ ಅಂಗಡಿಯಿಂದಲೇ ತಂದಿರಬಹುದು. ಪೊಲೀಸ್‌ ತನಿಖೆಯಿಂದ ಸತ್ಯ ಹೊರ ಬರಲಿದೆ’ ಎಂದು ಮೃತರ ತಾಯಿ ಸೌಜನ್ಯಾ ಹೇಳಿದರು.
Last Updated 19 ಅಕ್ಟೋಬರ್ 2025, 15:45 IST
ಕೃತಿಕಾ ರೆಡ್ಡಿ ಕೊಲೆ ಪ್ರಕರಣ: ಮರಣೋತ್ತರ ಪರೀಕ್ಷೆ ನೋಡಲು ಹಟ ಹಿಡಿದಿದ್ದ...
ADVERTISEMENT
ADVERTISEMENT
ADVERTISEMENT