ವಿ. ಮನೋಹರ್ ಮತ್ತು ಡಾ. ನಾಗೇಂದ್ರ ಪ್ರಸಾದ್ ಚಿತ್ರಕ್ಕೆ ಸಾಹಿತ್ಯ ನೀಡಿದ್ದಾರೆ. ಇನಿಯಾ, ಸ್ವಾತಿ ಶರ್ಮ, ರಂಗಾಯಣ ರಘು, ಬಾಬು ಹಿರಣ್ಣಯ್ಯ, ಶಂಕರ್ ರಾವ್, ರೇಖಾ ದಾಸ್, ರಾಮಸ್ವಾಮಿ ಗೌಡ, ಶ್ರೀನಿವಾಸ ಗೌಡ, ಆನಂದ್, ನಾರಾಯಣ ಸ್ವಾಮಿ, ವಿಜಯ್, ಜಯಶ್ರೀ ಕೃಷ್ಣನ್, ಮಾಸ್ಟರ್ ಮಹೇಂದ್ರ ಹಾಗೂ ರವಿಕಿಶನ್ ತಾರಾಗಣದಲ್ಲಿ ಇದ್ದಾರೆ.