ರವೀಂದ್ರ ಕೊಟಕಿ ಕಥೆ, ಚಿತ್ರಕಥೆ, ಸಂಭಾಷಣೆ, ಗೀತರಚನೆ ಮಾಡಿ, ನಿರ್ದೇಶನ ಮಾಡಿದ್ದಾರೆ. ಎಂ.ಸಂಜೀವರಾವ್ ಸಂಗೀತ, ನರಸಿಂಹಮೂರ್ತಿ, ಶ್ಯಾಂಸುಂದರ್ ಛಾಯಾಗ್ರಹಣ, ಸಂಜೀವರೆಡ್ಡಿ ಸಂಕಲನ ಹಾಗೂ ಅರವಿಂದ್, ಹೈಟ್ ಮಂಜು, ಗಗಂ ರಾಜು ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕೆ ಇದೆ. ತಾರಾಬಳಗದಲ್ಲಿ ದೀಕ್ಷಿತ್ ವೆಂಕಟೇಶ್, ರೂಪಿಕಾ, ಸುಚೀಂದ್ರ ಪ್ರಸಾದ್, ಮೋಹನ್ ಜುನೇಜ, ರಮೇಶ್ ಭಟ್, ಮಿಮಿಕ್ರಿ ದಯಾನಂದ್, ತರಂಗ ವಿಶ್ವ, ಕೆಂಪೇಗೌಡ, ಕುರಿ ಸುನೀಲ್, ಮಲ್ಲೇಶ್, ಶಂಕರ್ನಾರಾಯಣ್ ಇದ್ದಾರೆ.