ಬೆಂಗಳೂರು:ಕನ್ನಡ ಚಿತ್ರರಂಗದ ನೈಜ ಸಮಸ್ಯೆಗಳೇನು? ಎಂಬ ವಿಚಾರ ಕುರಿತು ಪ್ರಜಾವಾಣಿ ಆಯೋಜಿಸಿರುವಫೇಸ್ಬುಕ್ ಲೈವ್ ಸಂವಾದ ಕಾರ್ಯಕ್ರಮದಲ್ಲಿಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಎಸ್.ನಾಗಾಭರಣ ಮತ್ತು ನಟ, ನಿರ್ಮಾಪಕ ಹಾಗೂ ನಿರ್ದೇಶಕರಾದ ಬಿ.ಸುರೇಶ ಭಾಗವಹಿಸಿದ್ದಾರೆ.
ಈ ಕಾರ್ಯಕ್ರಮವು ಪ್ರಜಾವಾಣಿ ಫೇಸ್ಬುಕ್ ಪುಟದಲ್ಲಿ ಮಧ್ಯಾಹ್ನ 1ರವರೆಗೆ ನೇರಪ್ರಸಾರವಾಗಲಿದೆ.