ಮಾಜಿ ಶಾಸಕ, ನಿರ್ಮಾಪಕ ಇ.ಕೃಷ್ಣಪ್ಪ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಎರಡು ಕ್ವಿಂಟಲ್ ತೂಕದ ಮುದ್ದೆಯನ್ನು ಚಲನಚಿತ್ರ ನಿರ್ದೇಶಕ ಯೋಗರಾಜ್ಭಟ್ ಅನಾವರಣ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಡಾ.ವಿ.ನಾಗೇಂದ್ರ ಪ್ರಸಾದ್, ಐಪಿಎಸ್ ಅಧಿಕಾರಿ ಡಾ.ಎ.ಎನ್.ಪ್ರಕಾಶ್ಗೌಡ, ಮಾಜಿ ಶಾಸಕ ಎ.ರಾಜು, ತೆಂಗು ಮತ್ತು ನಾರು ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಡಿ.ಎಂ.ವಿಶ್ವನಾಥ್ ಪಾಲ್ಗೊಳ್ಳಲಿದ್ದಾರೆ.