ಸೋಮವಾರ, 14 ಜುಲೈ 2025
×
ADVERTISEMENT
ADVERTISEMENT

ಬಿಸಿಲ ಧಗೆ, IPL, ಚುನಾವಣಾ ಕಾವು: ಕನ್ನಡ ಸಿನಿಮಾ ಬಿಡುಗಡೆಗೆ ನಿರ್ಮಾಪಕರ ಹಿಂದೇಟು

Published : 26 ಏಪ್ರಿಲ್ 2024, 0:40 IST
Last Updated : 26 ಏಪ್ರಿಲ್ 2024, 0:40 IST
ಫಾಲೋ ಮಾಡಿ
Comments
‘ಉಪೇಂದ್ರ ನಿರ್ದೇಶಿಸಿ ಅಭಿನಯಿಸಿರುವ ‘ಯುಐ’ ಚಿತ್ರವು ಗ್ರಾಫಿಕ್ಸ್‌ ಕೆಲಸದಿಂದ ಬಿಡುಗಡೆ ವಿಳಂಬವಾಗಿದೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಏಪ್ರಿಲ್‌ನಲ್ಲಿಯೇ ಬರಬೇಕಿತ್ತು. ಚುನಾವಣೆ ಬಿಸಿಯೂ ಹೌದು. ಜೂನ್‌ನಲ್ಲಿ ಚಿತ್ರ ತೆರೆಗೆ ಬರುತ್ತದೆ’
ಕೆ.ಪಿ.ಶ್ರೀಕಾಂತ್ ಚಿತ್ರದ ನಿರ್ಮಾಪಕರಲ್ಲೊಬ್ಬರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT