ಡಾ.ಕೊಡ್ಲಾಡಿ ಸುರೇಂದ್ರಶೆಟ್ಟಿ, ಶ್ರೀನಿವಾಸ್ಪ್ರಭು ಸೇರಿದಂತೆ ಹಲವರು ಈ ಚಿತ್ರಕ್ಕೆ ನಿರ್ಮಾಪಕರಾಗಿ ಕೈಜೋಡಿಸಿದ್ದಾರೆ. ಬೆಂಗಳೂರು, ಮಂಗಳೂರು, ಚಿಕ್ಕಮಗಳೂರು ಮತ್ತು ನೆಲಮಂಗದದಲ್ಲಿ ಚಿತ್ರೀಕರಿಸಲಾಗಿರುವ ಈ ಚಿತ್ರದಲ್ಲಿ ಆಕರ್ಷ್ ಆದಿತ್ಯ, ರಚಿತಾ, ಪೂಜಿತ ಬೋಬೆಗೌಡ, ಶಶಿಧರಕೋಟೆ, ಮನಮೋಹನ್ ರೈ ಮುಂತಾದವರು ನಟಿಸಿದ್ದಾರೆ. ಆರೋನ್ ಕಾರ್ತಿಕ್ ವೆಂಕಟೇಶ್ ಸಂಗೀತ, ರವಿ ಸುವರ್ಣ ಛಾಯಾಚಿತ್ರಗ್ರಹಣ ಈ ಚಿತ್ರಕ್ಕಿದೆ.