ಯೋಗಾನಂದ್ ಮುದ್ದಾನ್ ಈ ಚಿತ್ರ ನಿರ್ದೇಶನದ ಜೊತೆಗೆ ಚಿತ್ರಕಥೆ, ಸಂಭಾಷಣೆಯನ್ನೂ ಬರೆದಿದ್ದಾರೆ. ನಾಯಕ ನಟ ಶರಣ್ ಅವರಿಗೆ ರಾಗಿಣಿ ದ್ವಿವೇದಿ ಜೋಡಿಯಾಗಿದ್ದಾರೆ. ದಿಶಾ ಪಾಂಡೆ, ಅಶೋಕ್, ಅವಿನಾಶ್, ಪ್ರಕಾಶ್ ಬೆಳವಾಡಿ, ಶಿವರಾಜ್ ಕೆ.ಆರ್. ಪೇಟೆ, ಚಿತ್ರಾ ಶೆಣೈ, ಪದ್ಮಜಾ ರಾವ್, ತಬಲ ನಾಣಿ, ಮಕರಂದ್ ದೇಶಪಾಂಡೆ, ತಾರಕ್ ಪೊನ್ನಪ್ಪ, ಸಾಧುಕೋಕಿಲ, ರಂಗಾಯಣ ರಘು, ರಾಕ್ಲೈನ್ ಸುಧಾಕರ್, ಅಂಥೋಣಿ ಕಮಲ್, ಸುಂದರ್ ತಾರಾಬಳಗದಲ್ಲಿದ್ದಾರೆ.