ಚಿತ್ರಕ್ಕೆ ಮಂಜು ಮಾಂಡವ್ಯ ಸಂಭಾಷಣೆ, ವಿಶ್ವಜಿತ್ರಾವ್ ಛಾಯಾಗ್ರಹಣ, ಜಯಂತ ಕಾಯ್ಕಿಣಿ, ಡಾ. ನಾಗೇಂದ್ರ ಪ್ರಸಾದ್, ಕವಿರಾಜ್ ಸಾಹಿತ್ಯ, ಏಕ್ಕ್ವಾಬ್ ಸಂಗೀತ ಇದೆ. ಚಿತ್ರದ ಚಿತ್ರಕಥೆ ಮತ್ತು ನಿರ್ದೇಶನ ಸಂದೀಪ್ ಜನಾರ್ದನ್ ಅವರದ್ದು. ರೋಹಿತ್ ಭಾನುಪ್ರಕಾಶ್, ಪೂರ್ವಿ ಜೋಷಿ, ದಿವ್ಯಾ ಉರುಡುಗ, ವೀಣಾ ಸುಂದರ್, ಗೋಪಾಲಕೃಷ್ಣ ದೇಶಪಾಂಡೆ, ರೂಪಾ ಗೌಡ, ಸುಚೇಂದ್ರ ಪ್ರಸಾದ್, ಆರ್ಯನ್, ಅರುಣ್ ಅಲೆಕ್ಸಾಂಡರ್, ಯಮುನಾ ಮುಂತಾದವರು ತಾರಾಗಣದಲ್ಲಿ ಇದ್ದಾರೆ.